Webdunia - Bharat's app for daily news and videos

Install App

ಕೈ ಸಚಿವರ ರಾಜೀನಾಮೆ ವಿಷಯ: ಸಚಿವ ಹೇಳಿದ್ದೇನು?

Webdunia
ಬುಧವಾರ, 23 ಜನವರಿ 2019 (18:56 IST)
ಕಾಂಗ್ರೆಸ್ ನ ಕೆಲವು ಸಚಿವರಿಂದ ರಾಜೀನಾಮೆ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.

ಹೈಕಮಾಂಡ್ ಸೂಚಿಸಿದರೆ ನಾನು ನಾಳೆಯೇ ರಾಜೀನಾಮೆ ನೀಡಲು ಸಿದ್ಧ. ಹೀಗಂತ ಹಿಂದುಳಿದ ವರ್ಗಗಳ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿಕೆ ನೀಡಿದ್ದಾರೆ.

ಸಚಿವ ಸ್ಥಾನ ಕೊಟ್ಟಿರೋದೇ ಹೈಕಮಾಂಡ್. ಅವರು ಹೇಳಿದರೆ ಬಿಟ್ಟು ಕೊಡ್ತೀನಿ. ನಾನು ಹೈಕಮಾಂಡ್ ಮಾತಿಗೆ ಬದ್ಧ ಎಂದು ಅವರು ಹೇಳಿದ್ದಾರೆ.

ಸಚಿವ ಸ್ಥಾನ ಬಿಟ್ಟು ಕೊಡುವುದಕ್ಕೆ ನನಗೆ ಯಾವ ಅಸಮಾಧಾನವೂ ಇಲ್ಲ ಎಂದಿದ್ದಾರೆ.
ಇನ್ನು ಶಾಸಕರಾದ ಆನಂದ್ ಸಿಂಗ್-ಗಣೇಶ್ ಹೊಡೆದಾಟದ ಬಗ್ಗೆ ನನಗೆ ಗೊತ್ತಿಲ್ಲ ಎಂದ ಅವರು, ನಾನಾಗ ನನ್ನ ರೂಮಿನಲ್ಲಿದ್ದೆ ಎಂದು ಚಾಮರಾಜನಗರದಲ್ಲಿ ಹಿಂದುಳಿದ ವರ್ಗಗಳ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿಕೆ ನೀಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments