Webdunia - Bharat's app for daily news and videos

Install App

SDPI ಬ್ಯಾನ್ ಗೆ ನಾನೂ ಬೆಂಬಲಿಸುವೆ ಎಂದ ಸಚಿವ

Webdunia
ಶುಕ್ರವಾರ, 14 ಆಗಸ್ಟ್ 2020 (11:24 IST)
ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ  SDPI ಪಾತ್ರದ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, SDPI ಬಗ್ಗೆ ಸಾಕಷ್ಟು ಮಾಹಿತಿ ಬಹಿರಂಗವಾಗಿದೆ.  SDPI ನಿಷೇಧಿಸುವಂತೆ ಎಲ್ಲೆಡೆ ಕೂಗು ಕೇಳಿ ಬಂದಿದೆ.  ಇದು ಎಲ್ಲರ ಸರ್ವಸಮ್ಮತಿ ಬೇಡಿಕೆಯಾಗಿದೆ. SDPI ಬ್ಯಾನ್ ಗೆ ನಾನೂ ಬೆಂಬಲಿಸುವೆ. SDPI ನಿಷೇಧಕ್ಕೆ ಸೂಕ್ತ ಸಮಯ ಬಂದಿದೆ. ಕೇಂದ್ರದ ಜೊತೆ ಸರ್ಕಾರ ಈ ಬಗ್ಗೆ ಚರ್ಚಿಸಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments