Webdunia - Bharat's app for daily news and videos

Install App

ಆಪರೇಷನ್ ಕಮಲಕ್ಕೆ ಯಾರೂ ಬಲಿಯಾಗಲ್ಲ ಎಂದ ಸಚಿವ

Webdunia
ಮಂಗಳವಾರ, 4 ಡಿಸೆಂಬರ್ 2018 (18:24 IST)
ಬಿಜೆಪಿಯಿಂದ ಆಪರೇಷನ್ ಕಮಲ ಮುಂದುವರೆದಿದೆ. ಆದರೆ ಯಾರೂ ಕೂಡ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ. ಹೀಗಂತ ಸಚಿವ ಹೇಳಿದ್ದಾರೆ.

ಯಾದಗಿರಿಯಲ್ಲಿ ಸಚಿವ ರಾಜಶೇಖರ ಬಿ.ಪಾಟೀಲ ಈ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸತೀಶ್ ಜಾರಕಿಹೋಳಿ ಅವರು 7 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಜಾರಕಿಹೊಳಿ ಅವರು ಶಾಸಕರ ವೈಯಕ್ತಿಕ ಹೆಸರು ಹೇಳಿಲ್ಲ‌.

ಒಂದು ವೇಳೆ ಶಾಸಕರು ಹೋದರೂ ಸರ್ಕಾರಕ್ಕೆ ಏನು ಆಗುವುದಿಲ್ಲ. ಯಾರು ಕೂಡ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ ಎಂದರು. 5 ವರ್ಷ ಸರಕಾರ ಅಧಿಕಾರ ಪೂರೈಸುತ್ತದೆ. ಸಧ್ಯಕ್ಕೆ ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಭಿನ್ನಮಿತವಿಲ್ಲ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments