Webdunia - Bharat's app for daily news and videos

Install App

ನಂಜನಗೂಡು ಅಭಿವೃದ್ಧಿಗೆ ಬದ್ಧ ಎಂದ ಸಚಿವ

Webdunia
ಶನಿವಾರ, 5 ಜನವರಿ 2019 (20:06 IST)
ನಂಜನಗೂಡಿನಲ್ಲಿ ಭಕ್ತರಿಗೆ ಕನಿಷ್ಠ ಸೌಲಭ್ಯ ಒದಗಿಸುವ ವಿಚಾರಕ್ಕೆ ಬದ್ಧವಿರುವುದಾಗಿ ಸಚಿವ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ಈ ಹಿಂದಿನ ಡಿಸಿ ರಂದೀಪ್ ನೀಡಿದ್ದ ವರದಿಯನ್ನು ಜಾರಿಗೆ ಮಾಡಬೇಕೆಂದು ಮುಜರಾಯಿ ಸಚಿವ ಪರಮೇಶ್ವರ್ ನಾಯ್ಕ‌ಗೆ ಮನವಿ ಮಾಡಲಾಗಿದೆ.

ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಮುಖ್ಯಸ್ಥ ಚಂದ್ರಶೇಖರ್‌ರಿಂದ ಮುಜರಾಯಿ ಸಚಿವರಿಗೆ ಮನವಿ‌ ಮಾಡಲಾಗಿದೆ.
ಈ ಸಂದರ್ಭ ಮಾತನಾಡಿದ ಸಚಿವರು, ಶೀಘ್ರವಾಗಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಈ ಹಿಂದಿನ ಡಿಸಿಯ ವರದಿ ತರಿಸಿಕೊಳ್ಳುತ್ತೇನೆ. ನಂತರ ಆ ವರದಿಯಲ್ಲೇನಿದೆ? ಇದರಿಂದ ಏನು ಉಪಯೋಗ? ಎಂದು ತಿಳಿಯುತ್ತೇನೆ. ನಂತರ ಈ ಯೋಜನೆ ಅನುಷ್ಠಾನಕ್ಕೆ ತಿಳಿಸುತ್ತೇನೆ ಎಂದು ಹೋರಾಟಗಾರರಿಗೆ ಭರವಸೆ ನೀಡಿದ ಸಚಿವ ಪರಮೇಶ್ವರ್ ನಾಯ್ಕ.

ನಂಜನಗೂಡಿನ ದೇಗುಲದ ಅವ್ಯವಹಾರದ ಹಿನ್ನಲೆಯಲ್ಲಿ ಡಿಜಿಟಲೀಕರಣ ಮಾಡಲಾಗಿತ್ತು. ಅದರಂತೆ ಪಾರ್ಕಿಂಗ್, ಶೌಚಾಲಯ ಕೂಡ ಖಾಸಗಿಯವರಿಗೆ ಟೆಂಡರ್‌ ಕೊಡದಂತೆ ವರದಿ ನೀಡಲಾಗಿತ್ತು. ಡಿಸಿ ಸೂಚಿಸಿದ್ದ ಅಧಿಕಾರಿಗಳಿಂದ ನೀಡಲಾಗಿದ್ದ ವರದಿ ಯೋಜನೆಯ ಅನುಷ್ಠಾನಕ್ಕೂ ಮುನ್ನವೇ ವರ್ಗಾವಣೆ ಆಗಿದ್ದರು ಡಿ.ರಂದೀಪ್. ಇದರಿಂದಾಗಿ
ಹೋರಾಟಗಾರರಿಗೆ ತೀವ್ರ ಹಿನ್ನಡೆಯಾಗಿತ್ತು. ಈಗ ಸಚಿವರ ಮೊರೆ ಹೋಗಿರುವ ಹೋರಾಟಗಾರರು ಬೇಡಿಕೆಗೆ ಸ್ಪಂದಿಸುವಂತೆ ಮನವಿ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಮುಂದಿನ ಸುದ್ದಿ
Show comments