Webdunia - Bharat's app for daily news and videos

Install App

Santhosh Lad: ಪಾಕಿಸ್ತಾನ ಪರ ಯಾಕೆ ಘೋಷಣೆ ಕೂಗ್ತಿದ್ದಾರೆ ಅಂತ ಅರ್ಥಮಾಡಿಕೊಳ್ಳಲಿ: ಸಚಿವ ಸಂತೋಷ್ ಲಾಡ್

Krishnaveni K
ಗುರುವಾರ, 1 ಮೇ 2025 (12:20 IST)
ಮೈಸೂರು: ಮಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯನ್ನು ಸಾರ್ವಜನಿಕರು ಹೊಡೆದು ಕೊಂದ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು ಪರೋಕ್ಷವಾಗಿ ಪಾಕ್ ಪರ ಘೋಷಣೆ ಕೂಗಿದವರನ್ನೇ ಸಮರ್ಥಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಇತ್ತೀಚೆಗೆ ಪಾಕಿಸ್ತಾನ ಪರ ಘೋಷಣೆ ಕೂಗುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ. ಅವರು ಯಾಕೆ ಕೂಗುತ್ತಿದ್ದಾರೆ ಎಂಬುದಕ್ಕೆ ನಾನಾ ಕಾರಣಗಳಿವೆ. ಅವರ ಮೇಲೂ ಅತ್ಯಾಚಾರಗಳು ಆಗಿಲ್ವಾ? ಅದನ್ನೆಲ್ಲಾ ನೋಡಬೇಕಾಗುತ್ತದೆ ಎಂದಿದ್ದಾರೆ.

ಈ ಮೂಲಕ ಪಾಕ್ ಪರ ಘೋಷಣೆ ಕೂಗಿದವರನ್ನೇ ಸಮರ್ಥಿಸಿಕೊಂಡಂತಿತ್ತು ಸಚಿವರ ಹೇಳಿಕೆ. ಹಾಗಿದ್ದರೂ ನಾನು ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಬೆಂಬಲಿಸುತ್ತಿಲ್ಲ. ನನ್ನ ತಮ್ಮನೇ ಆ ರೀತಿ ಕರೆದರೂ ತಕ್ಕ ಶಿಕ್ಷೆಯಾಗಬೇಕು ಎಂದರು.

ಪಾಕಿಸ್ತಾನದವರ ಮನೆಗೆ ನುಗ್ಗಿ ಹೊಡೆಯಬೇಕು ಎಂದು ನಾನೇ ಅಮಿತ್ ಶಾ ಸಿಕ್ಕಾಗ ಹೇಳಿದ್ದೇನೆ. 1971 ರಲ್ಲಿ ಪಾಕಿಸ್ತಾನದವರನ್ನು ಇಂದಿರಾ ಗಾಂಧಿಯವರು ಮಂಡಿಯೂರಿಸಿದ್ರು. ಇದೇ ರೀತಿ ಈಗ ಮತ್ತೆ ಆಗಬೇಕಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments