Webdunia - Bharat's app for daily news and videos

Install App

ಬಿಜೆಪಿ ಜನರ ಮುಂದೆ ಬೆತ್ತಲೆಯಾಗಿದೆ ಎಂದ ಸಚಿವ!

Webdunia
ಭಾನುವಾರ, 24 ಫೆಬ್ರವರಿ 2019 (15:28 IST)
ರಾಜ್ಯದಲ್ಲಿ ಕಳೆದ ಎಂಟು ತಿಂಗಳಿಂದ ಮೈತ್ರಿ ಸರ್ಕಾರ ಕೆಡವಲು ಹೋಗಿ ಬಿಜೆಪಿ ಮುಗ್ಗರಿಸುತ್ತಿದೆ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಬಿಜೆಪಿ ಪದೇ ಪದೇ ಮುಗ್ಗರಿಸುತ್ತಿದೆ ಎಂದು ನಗರಾಭಿವೃದ್ದಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1000 ಕೋಟಿ ರೂ. ಯೋಜನೆ ಶಿವಮೊಗ್ಗದಲ್ಲಿ ನಡೆಯಲಿದೆ. ಕಳೆದ ಎಂಟು ತಿಂಗಳಲ್ಲಿ ಸ್ಮಾರ್ಟ್ ಸಿಟಿ ಹುದ್ದೆಗೆ ನೇಮಕಾತಿ ಮಾಡಿಕೊಂಡು ಕಾಮಗಾರಿ ತ್ವರಿತವಾಗಿ ನಡೆಸಲಾಗುತ್ತಿದೆ. ಈಗಾಗಲೇ 810 ಕೋಟಿ ವೆಚ್ಚದ ಕಾಮಗಾರಿ ನಡೆಯುತ್ತಿದೆ. ವಿವಿಧ ಕಾಮಗಾರಿಗಳಿಗೆ ವಿವಿಧ ರೀತಿ ಟೈಂ ಬಾಂಡ್ ಇದೆ. ಸ್ಮಾರ್ಟ್ ಸಿಟಿ ಎಂಡಿ ನೇಮಕಾತಿ ಮಾಡಲಾಗುವುದು. ಅರ್ಬನ್ ಡೆವೆಲಪ್ಮೆಂಟ್ ಬೋರ್ಡ್ ಗೆ ಅಧ್ಯಕ್ಷರನ್ನ ಸದ್ಯದಲ್ಲಿಯೇ ನೇಮಕಾತಿ ಮಾಡಲಾಗುವುದು ಎಂದರು.

ಮೈತ್ರಿ ಸರ್ಕಾರ ಕೆಡವಲು ಹೋಗಿ ಬಿಜೆಪಿ ಜನರ ಮುಂದೆ ಬೆತ್ತಲಾಗಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರುದ್ದ ಬಿಜೆಪಿ ನಡೆದುಕೊಂಡಿದೆ. ಮೋದಿ ಮತ್ತು ಅಮಿತ್ ಷಾ ಮಾರ್ಗದರ್ಶನದಲ್ಲಿ ಆಪರೇಷನ್ ಕಮಲ ನಡೆದಿದೆ ಎಂದು ದೂರಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ