Webdunia - Bharat's app for daily news and videos

Install App

ಒಳ್ಳೆ ಮುಹೂರ್ತ ನೋಡಿ ಕಾಂಗ್ರೆಸ್ ಸೇರುತ್ತಾನೆಂದ ಸಚಿವ ಶಂಕರ್

Webdunia
ಶನಿವಾರ, 6 ಅಕ್ಟೋಬರ್ 2018 (10:21 IST)
ಮೈಸೂರು: ಒಳ್ಳೆ ಮುಹೂರ್ತ ನೋಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತೇನೆಂದು ಕೆಪಿಜೆಪಿ ಪಕ್ಷದಿಂದ ಶಾಸಕನಾಗಿ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡುತ್ತಿರುವ ಸಚಿವ ಶಂಕರ್ ಹೇಳಿದ್ದಾರೆ.

‘ನಾನು ಕಾಂಗ್ರೆಸ್ ಸೇರಬೇಕೆಂದು ಹಿರಿಯ ನಾಯಕರು ಒತ್ತಾಯಿಸುತ್ತಿದ್ದಾರೆ. ಅವರ ಮಾತಿನಂತೆ ನಡೆದುಕೊಳ‍್ಳುತ್ತೇನೆ. ಸದ್ಯದಲ್ಲೇ ಒಳ್ಳೆಯ ಮುಹೂರ್ತ ನೋಡಿ ಪಕ್ಷದ ಸದಸ್ಯತ್ವ ಪಡೆದುಕೊಳ್ಳುತ್ತೇನೆ’ ಎಂದು ಸಚಿವ ಶಂಕರ್ ಹೇಳಿದ್ದಾರೆ.

ಈ ಬಾರಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಶಂಕರ್ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬ ಸುದ್ದಿಯಿತ್ತು. ಸಚಿವ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಉಪಾಹಾರ ಕೂಟದಲ್ಲಿ ಪಾಲ್ಗೊಂಡಿದ್ದ ಶಂಕರ್ ಈ ಬಗ್ಗೆ ಏನೂ ಚರ್ಚೆಯಾಗಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments