Webdunia - Bharat's app for daily news and videos

Install App

ವೀರಶೈವ ಸ್ವಾಮಿಜಿಗಳಿಗೆ ಸಚಿವ ಶರಣ್ ಪ್ರಕಾಶ್ ತಿರುಗೇಟು

jagadish kumbar
ಗುರುವಾರ, 22 ಮಾರ್ಚ್ 2018 (16:49 IST)
ಲಿಂಗಾಯತ ಸ್ವತಂತ್ರ ಧರ್ಮ ಶಿಫಾರಸ್ಸು ಮಾಡಲು ಕಾರಣರಾದ ಕಾಂಗ್ರೆಸ್‌ ಮುಖಂಡರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸತ್ತೇವೆ ಎಂಬ ವೀರಶೈವ ಸ್ವಾಮೀಜಿಗಳ ಎಚ್ಚರಿಕೆಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. 
ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲಿಸುವುದು ಮತ್ತು ಗೆಲ್ಲಿಸುವುದು ಮತದಾರರ ಕೈಯಲ್ಲಿದೆ ಹೊರತು ಮಠಾಧೀಶರಿಂದ ಅಲ್ಲ. ಸ್ವಾಮೀಜಿಗಳು ಏನೇನು ಹೇಳಿಕೆ ನೀಡುತ್ತಾರೋ ನೀಡಲಿ, ಅವರ ಹೇಳಿಕೆಗೆ ನಾನು ಆಕ್ಷೇಪ ವ್ಯಕ್ತಪಡಿಸುವುದಿಲ್ಲ. ಅಂತಿಮವಾಗಿ ನಮ್ಮ ಭವಿಷ್ಯ ನಿರ್ಧರಿಸುವವರು ಮತದಾರ ಪ್ರಭುವೇ ಹೊರತು ಬೇರೆ ವ್ಯಕ್ತಿಗಳಲ್ಲ. 
 
ಸಮುದಾಯದ ಒಳಿತಿಗಾಗಿ ಲಿಂಗಾಯತ ಸ್ವತಂತ್ರ ಧರ್ಮ ಶಿಫಾರಸ್ಸು ಮಾಡಲಾಗಿದೆ. ಇದರಲ್ಲಿ ನಮ್ಮ ಸ್ವಾರ್ಥವಿಲ್ಲ, ಚುನಾವಣಾ ಗಿಮಿಕ್ಕೂ ಅಲ್ಲ ಎಂದು ಶರಣಪ್ರಕಾಶ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments