Webdunia - Bharat's app for daily news and videos

Install App

ಸಚಿವ ಶಿವಳ್ಳಿ ಇನ್ನಿಲ್ಲ

Webdunia
ಶುಕ್ರವಾರ, 22 ಮಾರ್ಚ್ 2019 (15:41 IST)
ರಾಜ್ಯದ ಪೌರಾಡಳಿತ ಸಚಿವರಾದ ಸಿ.ಎಸ್.ಶಿವಳ್ಳಿ ನಿಧನರಾಗಿದ್ದಾರೆ.
ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 1.30ರ ಹೊತ್ತಿಗೆ ನಿಧನರಾದರು.

ಕುಂದಗೋಳ ಶಾಸಕರಾಗಿದ್ದ ಸಿ.ಎಸ್.ಶಿವಳ್ಳಿ, ಪೌರಾಡಳಿತ ಖಾತೆಯ ಸಚಿವರಾಗಿದ್ದರು. ಧಾರವಾಡದಲ್ಲಿ ನಡೆದಿದ್ದ ಕಟ್ಟಡ ದುರಂತದ ಸಂದರ್ಭದಲ್ಲಿದ್ದು, ಪರಿಹಾರ ಉಸ್ತುವಾರಿ ನೋಡಿಕೊಂಡಿದ್ದರು.

ಈ ಹಿಂದೆ ಕೂಡ ಶಿವಳ್ಳಿಯವರಿಗೆ ಹೃದಯಾಘಾತ ಆಗಿತ್ತು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೂರು ಬಾರಿ ಶಾಸಕರಾಗಿದ್ದ ಶಿವಳ್ಳಿ ಅಗಲಿಕೆ, ಅವರ ಕುಟುಂಬ ವರ್ಗ ಹಾಗೂ ಕ್ಷೇತ್ರದ ಜನರಲ್ಲಿ ತುಂಬಾ ನೋವನ್ನುಂಟು ಮಾಡಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments