Webdunia - Bharat's app for daily news and videos

Install App

ಸಿದ್ದರಾಮಯ್ಯ ಕೈ ಹಾಕಬಾರದು ಎಂದ ಸಚಿವ

Webdunia
ಭಾನುವಾರ, 16 ಆಗಸ್ಟ್ 2020 (22:45 IST)

ಸಮಾಜದ ಒಂದೇ ಸಮುದಾಯವನ್ನು ಓಲೈಕೆ ಮಾಡೋಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಸಚಿವರೊಬ್ಬರು ಆರೋಪ ಮಾಡಿದ್ದಾರೆ.
 

ವಿಪಕ್ಷ ನಾಯಕ ಸಿದ್ದರಾಮಯ್ಯನವರು ಒಂದೇ ಸಮುದಾಯವನ್ನು ಓಲೈಕೆ ಮಾಡೋ ಕೆಲಸಕ್ಕೆ ಕೈ ಹಾಕಬಾರದು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಡಿಜೆ ಹಳ್ಳಿ ಗಲಭೆಗೆ ಯಾರೇ ಕಾರಣರಾದರೂ ಅವರಿಗೆ ಬೆಂಬಲ ನೀಡಬಾರದು. ಕಿಡಿಗೇಡಿಗಳಿಗೆ ಗುಂಡಾಕಾಯ್ದೆ ಯಡಿ ಜೈಲಿಗೆ ಹಾಕಬೇಕೆಂದರು.

 

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments