Webdunia - Bharat's app for daily news and videos

Install App

ಬೊಮ್ಮಾಯಿ ಬದಲಾವಣೆ ವದಂತಿ ಬಗ್ಗೆ ಸಚಿವ ಸೋಮಣ್ಣ ಕಾಂಗ್ರೆಸ್ ಮೇಲೆ ಗರಂ

Webdunia
ಬುಧವಾರ, 10 ಆಗಸ್ಟ್ 2022 (19:58 IST)
ಸಿಎಂ ಬದಲಾವಣೆ ಕೂಗು ಜೋರಾಗಿದ್ದು, ಬೊಮ್ಮಾಯಿ ಬದಲಾವಣೆ ವದಂತಿ ಬಗ್ಗೆ ಸಚಿವ ಸೋಮಣ್ಣ ಕಾಂಗ್ರೆಸ್ ಮೇಲೆ ಗರಂ ಆಗಿದ್ದಾರೆ. ಕಾಂಗ್ರೆಸ್ಸಿನವರು ಸುಳ್ಳಿನ ಭವನ ಕಟ್ಟುತ್ತಾ ಇದ್ದಾರೆ. ಹತ್ತು ವರ್ಷ ಅಧಿಕಾರದಿಂದ ದೂರ ಇರಿ ಅಂದ್ರೆ, ಅವರಿಗೆ ಹತ್ತು ದಿನ ಅಧಿಕಾರ ಇಲ್ಲದೇ ಇರೋಕೆ ಆಗ್ತಾ ಇಲ್ಲ. ಬೊಮ್ಮಾಯಿಯವರ ಕಾರ್ಯವೈಖರಿ ನೋಡಿ ಕಾಂಗ್ರೆಸ್​ಗೆ ಭ್ರಮಾನಿರಸನವಾಗಿದೆ. ಕಾಂಗ್ರೆಸ್​ಗೆ ಮಾತಾಡೋಕೆ ಬೇರೆ ಯಾವುದೇ ವಿಷಯ ಇಲ್ಲ, ಹಾಗಾಗಿ ಹೀಗೆ ಮಾತಾಡ್ತಾ ಇದ್ದಾರೆ. ಈ ರೀತಿ ಅಪಪ್ರಚಾರ ಮಾಡ್ತಾ ಇದ್ರೆ ಕಾಂಗ್ರೆಸ್​​​​​ಗೆ ನಷ್ಟವಾಗುವುದು, ನಮಗೇನೂ ನಷ್ಟ ಇಲ್ಲ. ಕಾಂಗ್ರೆಸ್ ನಾಯಕರಿಗೆ ಇನ್ನಾದರೂ ಒಳ್ಳೆಯ ಬುದ್ದಿ ಕೊಡಲಿ ಎಂದು ವ್ಯಂಗ್ಯ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

ಮುಂದಿನ ಸುದ್ದಿ
Show comments