Webdunia - Bharat's app for daily news and videos

Install App

ಬೊಮ್ಮಾಯಿ ಬದಲಾವಣೆ ವದಂತಿ ಬಗ್ಗೆ ಸಚಿವ ಸೋಮಣ್ಣ ಕಾಂಗ್ರೆಸ್ ಮೇಲೆ ಗರಂ

Webdunia
ಬುಧವಾರ, 10 ಆಗಸ್ಟ್ 2022 (19:58 IST)
ಸಿಎಂ ಬದಲಾವಣೆ ಕೂಗು ಜೋರಾಗಿದ್ದು, ಬೊಮ್ಮಾಯಿ ಬದಲಾವಣೆ ವದಂತಿ ಬಗ್ಗೆ ಸಚಿವ ಸೋಮಣ್ಣ ಕಾಂಗ್ರೆಸ್ ಮೇಲೆ ಗರಂ ಆಗಿದ್ದಾರೆ. ಕಾಂಗ್ರೆಸ್ಸಿನವರು ಸುಳ್ಳಿನ ಭವನ ಕಟ್ಟುತ್ತಾ ಇದ್ದಾರೆ. ಹತ್ತು ವರ್ಷ ಅಧಿಕಾರದಿಂದ ದೂರ ಇರಿ ಅಂದ್ರೆ, ಅವರಿಗೆ ಹತ್ತು ದಿನ ಅಧಿಕಾರ ಇಲ್ಲದೇ ಇರೋಕೆ ಆಗ್ತಾ ಇಲ್ಲ. ಬೊಮ್ಮಾಯಿಯವರ ಕಾರ್ಯವೈಖರಿ ನೋಡಿ ಕಾಂಗ್ರೆಸ್​ಗೆ ಭ್ರಮಾನಿರಸನವಾಗಿದೆ. ಕಾಂಗ್ರೆಸ್​ಗೆ ಮಾತಾಡೋಕೆ ಬೇರೆ ಯಾವುದೇ ವಿಷಯ ಇಲ್ಲ, ಹಾಗಾಗಿ ಹೀಗೆ ಮಾತಾಡ್ತಾ ಇದ್ದಾರೆ. ಈ ರೀತಿ ಅಪಪ್ರಚಾರ ಮಾಡ್ತಾ ಇದ್ರೆ ಕಾಂಗ್ರೆಸ್​​​​​ಗೆ ನಷ್ಟವಾಗುವುದು, ನಮಗೇನೂ ನಷ್ಟ ಇಲ್ಲ. ಕಾಂಗ್ರೆಸ್ ನಾಯಕರಿಗೆ ಇನ್ನಾದರೂ ಒಳ್ಳೆಯ ಬುದ್ದಿ ಕೊಡಲಿ ಎಂದು ವ್ಯಂಗ್ಯ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments