Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರ ವಿರುದ್ದ ಮುಂದುವರೆದ ಸಚಿವ ಶ್ರೀರಾಮುಲು ಟ್ಟೀಟ್ ವಾರ್

Webdunia
ಭಾನುವಾರ, 16 ಅಕ್ಟೋಬರ್ 2022 (20:38 IST)
ಕೈ ನಾಯಕರ ಸಮಾವೇಶ ಮಾಡಿದ ಮುನಿಸಿಪಲ್ ಮೈದಾನ ಸಚಿವ ಶ್ರೀರಾಮುಲು ಸ್ವಚ್ಛಗೊಳಿಸಿದ್ದಾರೆ.ನಾವು ಮಾತ್ರ ಸ್ವಚ್ಛವಾಗಿದ್ದರೆ ಸಾಲದು,ನಮ್ಮ ಸುತ್ತಮುತ್ತಲಿನ ಪರಿಸರವೂ ಅಷ್ಟೇ ಶುಭ್ರವಾಗಿರಬೇಕು ಎಂಬ ಕಾರಣಕ್ಕಾಗಿ ದೇಶದ ಪ್ರಧಾನಿ ಜೀ ಸ್ವಚ್ಛ ಭಾರತ್ ಯೋಜನೆ ಪ್ರಾರಂಭಿಸಿದ್ದರು. ಕಡೆ ಪಕ್ಷ ಕಾಂಗ್ರೆಸ್ ನಾಯಕ  ಸ್ಥಳೀಯ ನಾಯಕರಿಗಾದರೂ ಇದರ ಬಗ್ಗೆ ಅರಿವು ಮೂಡಿಸದಿರುವುದು ನನಗೆ ಆಶ್ಚರ್ಯ ಉಂಟು ಮಾಡಿದೆ.ಶನಿವಾರ ಬಳ್ಳಾರಿಯ ಮುನಿಸಿಪಲ್ ಮೈದಾನದಲ್ಲಿ ಭಾರತ್ ಜೋಡೋ ಸಮಾವೇಶದಲ್ಲಿ ದೊಡ್ಡ ದೊಡ್ಡ ಭಾಷಣ ಬಿಗಿದು ವೀರಾವೇಶದ ಮಾತುಗಳನ್ನಾಡಿದ್ದ ಕಾಂಗ್ರೆಸ್ ನಾಯಕರಿಗೆ ಕನಿಷ್ಟ ಪಕ್ಷ ತಾವು ಮಾಡಿದ್ದ ಹೊಲಸನ್ನು ಸ್ವಚ್ಛಗೊಳಿಸಬೇಕೆಂಬ ಸಾಮಾನ್ಯ ಜ್ಞಾನವೂ ಇದ್ದಂತೆ ಕಾಣಲಿಲ್ಲ.ಸ್ವತಃ ನಾನು ಹಾಗೂ ನಮ್ಮ ಪಕ್ಷದ ಸ್ವಚ್ಛಗೊಳಿಸುವ ಮೂಲಕ ಕೈ ಕೊಳಕನ್ನು ತೆಗೆದುಹಾಕಿದೆವು.ಮೈದಾನವನ್ನ ಸ್ವಚ್ಚಗೊಳಿಸಿ ಕಾಂಗ್ರೆಸ್ ನಾಯಕರ ವಿರುದ್ದ ಶ್ರೀರಾಮುಲು ಕಿಡಿಕಾರಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments