Webdunia - Bharat's app for daily news and videos

Install App

ಮೈಸೂರಿನಲ್ಲಿ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಇಲ್ಲ- ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ

Webdunia
ಗುರುವಾರ, 23 ಏಪ್ರಿಲ್ 2020 (09:27 IST)
ಮೈಸೂರು : ರಾಜ್ಯದ ಹಲವೆಡೆ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಆದರೆ ಮೈಸೂರಿನಲ್ಲಿ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಇಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ಮೈಸೂರು ರೆಡ್ ಜೋನ್ ನಲ್ಲಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಇಲ್ಲ. ಮೇ 3ರವರೆಗೆ ಲಾಕ್ ಡೌನ್ ಯಥಾಪ್ರಕಾರ ಇರಲಿದೆ. ಮೇ 3ರಂದು ಮತ್ತೆ ಸಭೆ ನಡೆಸಿ ಸಡಿಲಿಕೆ ಬಗ್ಗೆ ನಿರ್ಧಾರ ಮಾಡಲಾಗುವುದು. ಕಟ್ಟಡ ಕಾರ್ಮಿಕರು ಕೆಲಸ ಮಾಡಬಹುದು. ಆದರೆ ಅವರು ಮೈಸೂರು ಜಿಲ್ಲೆಯವರು ಆಗಿರಬೇಕು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಸರಾ ಸಂದರ್ಭದಲ್ಲಿ ಆನೆಗಳ ಲದ್ದಿ ಕಂಡರೆ ಜನರು ತುಳಿಯುತ್ತಾರೆ, ಕಾರಣ ಏನ್ ಗೊತ್ತಾ, Video

ಜೆನ್ ಜಿ ಜೊತೆ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ವಿಶೇಷ ಕಾರ್ಯಕ್ರಮ

ಬರ ಪರಿಹಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ: ಛಲವಾದಿ ನಾರಾಯಣಸ್ವಾಮಿ

ರೀಲ್ಸ್ ಗಾಗಿ 30 ಅಡಿ ಆಳಕ್ಕೆ ಉಲ್ಟಾ ಜಂಪ್ ಹೊಡೆದ: ಕೊನೆಗೆ ಈತನ ಪರಿಸ್ಥಿತಿ ಆಗಿದ್ದು ನೋಡಿ ನಿಂಗಿದು ಬೇಕಿತ್ತಾ ಎಂದ ನೆಟ್ಟಿಗರು

ಗುವಾಹಟಿಯಲ್ಲಿ ನವವಿವಾಹಿತೆಯ ಭೀಕರ ಹತ್ಯೆ: ಪತ್ನಿಯ ರುಂಡ ಕಡಿದು ಫ್ರಿಟ್ಜ್‌ನಲ್ಲಿ ಬಚ್ಚಿಟ್ಟ ಭೂಪ

ಮುಂದಿನ ಸುದ್ದಿ
Show comments