Webdunia - Bharat's app for daily news and videos

Install App

ರಾಜ್ಯ ಬಜೆಟ್ನಲ್ಲಿ ಬಂಪರ್ ಕೊಡುಗೆ ಸುಳಿವು ನೀಡಿದ ಸಚಿವ ಸುಧಾಕರ್

Webdunia
ಗುರುವಾರ, 9 ಫೆಬ್ರವರಿ 2023 (14:30 IST)
ಚಿಕ್ಕಬಳ್ಳಾಪುರ : ರಾಜ್ಯ ಬಜೆಟ್ನಲ್ಲಿ ಚಿಕ್ಕಬಳ್ಳಾಪುರಕ್ಕೆ ಬಂಪರ್ ಕೊಡುಗೆ ನೀಡುವುದಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸುಳಿವು ನೀಡಿದರು.

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಲಿರುವ ರಾಜ್ಯ ಬಜೆಟ್ನಲ್ಲಿ ನೀರಾವರಿಗೆ ವಿಶೇಷ ಕೊಡುಗೆ ನೀಡಬೇಕು.

ಜೊತೆಗೆ ರೈತರು, ವಿದ್ಯಾರ್ಥಿಗಳು ಮತ್ತು ಮಹಿಳೆಯರಿಗೆ ಪೂರಕವಾದ ವಿಶೇಷ ಯೋಜನೆಗಳು ಇರಲಿವೆ ಎಂದು ತಿಳಿಸಿದರು. ಇದೇ ತಿಂಗಳು 17ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ನಲ್ಲಿ ಚಿಕ್ಕಬಳ್ಳಾಪುರಕ್ಕೆ ಭರಪೂರ ಕೊಡುಗೆಗಳ ಸುಳಿವನ್ನು ಸಚಿವ ಸುಧಾಕರ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments