ಕಾಂಗ್ರೆಸ್PAYCM ಅಭಿಯಾನಕ್ಕೆ‌ ಸಚಿವ ಸುಧಾಕರ್ ತಿರುಗೇಟು

Webdunia
ಶನಿವಾರ, 24 ಸೆಪ್ಟಂಬರ್ 2022 (21:16 IST)
ಕಾಂಗ್ರೆಸ್ ನ ಪೇಸಿಎಂ ಅಭಿಯಾನಕ್ಕೆ ಆರೋಗ್ಯ ಸಚಿವ ಸುಧಾಕರ್ ತಿರುಗೇಟು ಕೊಟ್ಟಿದ್ದಾರೆ, ಕಾಂಗ್ರೆಸ್‌ನವರು ಇಷ್ಟು ಕೆಳ ಹಂತಕ್ಕೆ ಹೋಗಿ ರಾಜಕೀಯ ಮಾಡೋದ್ರಲ್ಲಿ ನಿಸ್ಸೀಮರು ಅಂತ ಗೊತ್ತಾಗ್ತಿದೆ,ಈ ಮೂಲಕ ಕಾಂಗ್ರೆಸ್ ದೇಶದ ಮುಂದೆ ಬೆತ್ತಲಾಗಿದೆ. ಕಾಂಗ್ರೆಸ್‌ನ ಅನೇಕರಿಗೆ ವಯಸ್ಸಾಗಿದೆ .ಹೇಗಾದ್ರೂ ಮಾಡಿ ವೈಯಕ್ತಿಕ ಲಾಭಕ್ಕೊಸ್ಕರ ಪೇ ಸಿಎಂ ಅಂತ ಮಾಡಿದ್ದಾರೆ. ರಾಜಕೀಯ ದುರುದ್ದೇಶದ ಅಭಿಯಾನ ಇದು ಇವರೆಲ್ಲರೂ ಸತ್ಯ ಹರಿಶ್ಚಂದ್ರರಾ.ಎಷ್ಟು ಜನ ಕಾಂಗ್ರೆಸ್ಸಿಗರು ಜೈಲಿಗೆ ಹೋಗಿ ಬಂದಿದ್ದಾರೆ,ಎಷ್ಟು ಜನ ಬೇಲ್‌ನಲ್ಲಿದ್ದಾರೆ.
 
ನಾಚಿಕೆ ಆಗಲ್ವಾ ಅವ್ರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡೋಕೆ. ಅವರ ಹಿರಿಯ ನಾಯಕರೇ ಬೇಲ್ ಮೇಲೆ ಇದ್ದಾರೆ ಯಾವ ನೈತಿಕತೆ ಇದೆ ಅವ್ರಿಗೆ ಈ ಬಗ್ಗೆ ಮಾತನಾಡೋಕೆ. ಕರ್ನಾಟಕದ ರಾಜಕೀಯ ಘನತೆಯನ್ನು ಕಾಂಗ್ರೆಸ್ ಹಾಳು ಮಾಡುತ್ತಿದೆ ಇದರಲ್ಲಿ ಯಾವ ಹಿಟ್ ಇಲ್ಲ ರನ್ ಇಲ್ಲ, ‌ಕೇವಲ ರಾಜಕೀಯ ದುರುದ್ದೇಶದಿಂದ ಮಾಡ್ತಿದ್ದಾರೆ, ಏನೇ ಆದ್ರೂ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ .1,2% ಕಾಂಗ್ರೆಸ್‌ಗೆ  ಅವಕಾಶಗಳಿತ್ತು ಆದ್ರೆ ಈ ರೀತಿಯ ಅಭಿಯಾನದಿಂದ ಅವ್ರು ಅದನ್ನು ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments