Webdunia - Bharat's app for daily news and videos

Install App

ಇಂದು ಸಚಿವ ಸುಧಾಕರ್ ನಾಮಪತ್ರ ಸಲ್ಲಿಕೆ

Webdunia
ಸೋಮವಾರ, 17 ಏಪ್ರಿಲ್ 2023 (11:16 IST)
ಚಿಕ್ಕಬಳ್ಳಾಪುರ : ಕಳೆದ ಗುರುವಾರ ಕುಟುಂಬ ಸಮೇತ ಸರಳವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಸಚಿವ ಸುಧಾಕರ್ ನಗರದಲ್ಲಿ ಸಹಸ್ರಾರು ಮಂದಿ ಬೆಂಬಲಿಗರೊಂದಿಗೆ ಬೃಹತ್ ರೋಡ್ ಶೋ ನಡೆಸುವ ಮೂಲಕ ಅಧಿಕೃತವಾಗಿ ಬಿ ಫಾರಂ ಸಮೇತ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
 
ಕಳೆದ ಗುರುವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನೇರವಾಗಿ ಆಗಮಿಸಿ ನಾಮಿನೇಷನ್ ಮಾಡಿದ್ರು. ಇಂದು ನಾಮಪತ್ರ ಸಲ್ಲಿಕೆಗೂ ಮುನ್ನ ಸಚಿವ ಸುಧಾಕರ್ ಟೆಂಪಲ್ ರನ್ ನಡೆಸಿದ್ದಾರೆ. 

ಚಿಕ್ಕಬಳ್ಳಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಕೆ.ಸುಧಾಕರ್ ಇಂದು ಮೊದಲು ಮನೆಯಲ್ಲೇ ದೇವರ ಪೂಜೆ ಮಾಡಿ ನಂತರ ತಾಯಿ ಪೋಟೋಗೆ ನಮನ ಸಲ್ಲಿಸಿದರು. ಇದಾದ ನಂತರ ಚಿಕ್ಕಪ್ಯಾಯಲಗುರ್ಕಿಯ ತಮ್ಮ ಮನೆ ದೇವ್ರು ಚನ್ನಕೇಶವಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಶ್ರೀ ಭೋಗನಂದೀಶ್ವರ ಸ್ವಾಮಿ ದೇವಾಲಯಕ್ಕೆ ಹೋಗಿ ಪೂಜೆ ಪುನಸ್ಕಾರ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments