Webdunia - Bharat's app for daily news and videos

Install App

ಕೊರೋನಾ ನಮ್ಮ ಜೊತೆ ಚೆಸ್ ಆಡ್ತಿದೆ: ಆರೋಗ್ಯ ಸಚಿವ ಸುಧಾಕರ್ ಹೇಳಿಕೆ

Webdunia
ಶನಿವಾರ, 24 ಏಪ್ರಿಲ್ 2021 (11:10 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಲೆ ತೀವ್ರಗೊಳ್ಳುತ್ತಿರುವ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.


ಕೊರೋನಾ ನಮ್ಮ ಜೊತೆ ಚೆಸ್ ರೀತಿ ಆಟವಾಡ್ತಿದೆ. ಹಿಂದೆ ಈ ಪರಿಸ್ಥಿತಿಯಿರಲಿಲ್ಲ. ಕೊರೋನಾ ಎರಡನೇ ಅಲೆ ಕಳೆದ ಬಾರಿಗಿಂತ ತೀವ್ರವಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.

ಕಳೆದ ಬಾರಿ ಆಮ್ಲಜನಕಕ್ಕೆ ಇಷ್ಟೊಂದು ಬೇಡಿಕೆಯಿರಲಿಲ್ಲ. ಆದರೆ ಈ ಬಾರಿ ಆಮ್ಲಜನಕಕ್ಕೆ ಬೇಡಿಕೆ ಹೆಚ್ಚಿದೆ. ಕೊರೋನಾ ವೈರಸ್ ತನ್ನ ಸ್ವರೂಪವನ್ನೇ ಬದಲಿಸಿದೆ ಎಂದು ಆರೋಗ್ಯ ಸಚಿವರು ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments