Webdunia - Bharat's app for daily news and videos

Install App

ಕೊರೋನಾ ನಮ್ಮ ಜೊತೆ ಚೆಸ್ ಆಡ್ತಿದೆ: ಆರೋಗ್ಯ ಸಚಿವ ಸುಧಾಕರ್ ಹೇಳಿಕೆ

Webdunia
ಶನಿವಾರ, 24 ಏಪ್ರಿಲ್ 2021 (11:10 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಲೆ ತೀವ್ರಗೊಳ್ಳುತ್ತಿರುವ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.


ಕೊರೋನಾ ನಮ್ಮ ಜೊತೆ ಚೆಸ್ ರೀತಿ ಆಟವಾಡ್ತಿದೆ. ಹಿಂದೆ ಈ ಪರಿಸ್ಥಿತಿಯಿರಲಿಲ್ಲ. ಕೊರೋನಾ ಎರಡನೇ ಅಲೆ ಕಳೆದ ಬಾರಿಗಿಂತ ತೀವ್ರವಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.

ಕಳೆದ ಬಾರಿ ಆಮ್ಲಜನಕಕ್ಕೆ ಇಷ್ಟೊಂದು ಬೇಡಿಕೆಯಿರಲಿಲ್ಲ. ಆದರೆ ಈ ಬಾರಿ ಆಮ್ಲಜನಕಕ್ಕೆ ಬೇಡಿಕೆ ಹೆಚ್ಚಿದೆ. ಕೊರೋನಾ ವೈರಸ್ ತನ್ನ ಸ್ವರೂಪವನ್ನೇ ಬದಲಿಸಿದೆ ಎಂದು ಆರೋಗ್ಯ ಸಚಿವರು ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments