Webdunia - Bharat's app for daily news and videos

Install App

ಕೊರೋನಾ ನಮ್ಮ ಜೊತೆ ಚೆಸ್ ಆಡ್ತಿದೆ: ಆರೋಗ್ಯ ಸಚಿವ ಸುಧಾಕರ್ ಹೇಳಿಕೆ

Webdunia
ಶನಿವಾರ, 24 ಏಪ್ರಿಲ್ 2021 (11:10 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಲೆ ತೀವ್ರಗೊಳ್ಳುತ್ತಿರುವ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.


ಕೊರೋನಾ ನಮ್ಮ ಜೊತೆ ಚೆಸ್ ರೀತಿ ಆಟವಾಡ್ತಿದೆ. ಹಿಂದೆ ಈ ಪರಿಸ್ಥಿತಿಯಿರಲಿಲ್ಲ. ಕೊರೋನಾ ಎರಡನೇ ಅಲೆ ಕಳೆದ ಬಾರಿಗಿಂತ ತೀವ್ರವಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.

ಕಳೆದ ಬಾರಿ ಆಮ್ಲಜನಕಕ್ಕೆ ಇಷ್ಟೊಂದು ಬೇಡಿಕೆಯಿರಲಿಲ್ಲ. ಆದರೆ ಈ ಬಾರಿ ಆಮ್ಲಜನಕಕ್ಕೆ ಬೇಡಿಕೆ ಹೆಚ್ಚಿದೆ. ಕೊರೋನಾ ವೈರಸ್ ತನ್ನ ಸ್ವರೂಪವನ್ನೇ ಬದಲಿಸಿದೆ ಎಂದು ಆರೋಗ್ಯ ಸಚಿವರು ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜನ್ಮದಲ್ಲಿ ಈ ತಪ್ಪು ಮಾಡಲ್ಲ.. ಕಿರುಕುಳ ನೀಡುತ್ತಿದ್ದ ಯುವಕರಿಗೆ ಗ್ರಾಮಸ್ಥರು ಎಂಥಾ ಪಾಠ ಕಲಿಸಿದ್ರು ನೋಡಿ Video

ವಿದ್ಯಾರ್ಥಿನಿಯರ ಮುಂದೆಯೇ ಪ್ಯಾಂಟ್ ಬಿಚ್ಚಿದ ಶಿಕ್ಷಕ: ಮುಂದಾಗಿದ್ದೇನು ನೋಡಿ video

ಶಿಕ್ಷಕಿಗೆ ಹೃದಯಾಘಾತವಾಗಿದೆಯೆಂದು ಸಿಪಿಆರ್ ಕೊಟ್ರು: ಆದ್ರೆ ಮುಂದೆ ಆದ ಅನಾಹುತ ತಿಳಿದ್ರೆ ಶಾಕ್ ಆಗ್ತೀರಿ Video

ಥೂ.. ಯಪ್ಪಾ... ಎಂಥಾ ಜಾಗದಲ್ಲಿ ಕಿತ್ತಾಡ್ತಿದ್ದಾರೆ ಈ ಯುವಕ, ಯುವತಿ Video

ಮುಂದಿನ ಸುದ್ದಿ
Show comments