Webdunia - Bharat's app for daily news and videos

Install App

ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಬಚ್ಚಿಡಲು ಸಾಧ್ಯವಿಲ್ಲ ಎಂದ ಸಚಿವ ಸುಧಾಕರ್

Webdunia
ಶುಕ್ರವಾರ, 30 ಏಪ್ರಿಲ್ 2021 (12:17 IST)
ಬೀದರ್ : ಸೋಂಕು ನಿಯಂತ್ರಣಕ್ಕೆ ಚೈನ್ ಲಿಂಕ್ ಕಟ್ ಮಾಡಬೇಕು. ಚೈನ್ ಲಿಂಕ್ ಕಟ್ ಮಾಡಬೇಕಾದ್ರೆ ಅದಕ್ಕೆ 14 ದಿನ ಬೇಕು ಎಂದು ಬೀದರ್ ನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಅಷ್ಟಕ್ಕೂ ಸೋಂಕು ಕಡಿಮೆಯಾಗದಿದ್ರೆ ಕಷ್ಟ ಹೀಗಾಗಿ ಕ್ರಮ ಕೈಗೊಳ್ಳಲಾಗಿದ ಎಂದು ತಿಳಿಸಿದ್ದಾರೆ.

ಬೆಂಗಳೂರಿನಿಂದ ಇಂದಿನಿಂದ 260 ಹೊಸ ಆಕ್ಸಿಜನ್ ಬೆಡ್ ಗಳು ಬಳಕೆಗೆ ಲಭ್ಯವಾಗಲಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಬಚ್ಚಿಡಲು ಸಾಧ್ಯವಿಲ್ಲ. ಅನ್ಯ ಕಾರಣಗಳಿಂದ ಮೃತಪಟ್ಟವರನ್ನು ಕೊರೊನಾ  ಸೋಂಕಿನಿಂದ ಮೃತಪಟ್ಟಿದ್ದಾರೆಂದು ಪರಿಗಣಿಸ್ತಿಲ್ಲ. ಸೋಂಕಿನಿಂದಲೇ ಮೃತಪಟ್ಟಿದ್ದಾರೆಂದು ಹೇಳಲು ಹೇಗೆ ಸಾಧ್ಯ? ಎಂದು ಬೀದರ್ ನಲ್ಲಿ ಆರೋಗ್ಯ ಸಚಿವ ಸುಧಾಕರ್ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments