Webdunia - Bharat's app for daily news and videos

Install App

ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಬಚ್ಚಿಡಲು ಸಾಧ್ಯವಿಲ್ಲ ಎಂದ ಸಚಿವ ಸುಧಾಕರ್

Webdunia
ಶುಕ್ರವಾರ, 30 ಏಪ್ರಿಲ್ 2021 (12:17 IST)
ಬೀದರ್ : ಸೋಂಕು ನಿಯಂತ್ರಣಕ್ಕೆ ಚೈನ್ ಲಿಂಕ್ ಕಟ್ ಮಾಡಬೇಕು. ಚೈನ್ ಲಿಂಕ್ ಕಟ್ ಮಾಡಬೇಕಾದ್ರೆ ಅದಕ್ಕೆ 14 ದಿನ ಬೇಕು ಎಂದು ಬೀದರ್ ನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಅಷ್ಟಕ್ಕೂ ಸೋಂಕು ಕಡಿಮೆಯಾಗದಿದ್ರೆ ಕಷ್ಟ ಹೀಗಾಗಿ ಕ್ರಮ ಕೈಗೊಳ್ಳಲಾಗಿದ ಎಂದು ತಿಳಿಸಿದ್ದಾರೆ.

ಬೆಂಗಳೂರಿನಿಂದ ಇಂದಿನಿಂದ 260 ಹೊಸ ಆಕ್ಸಿಜನ್ ಬೆಡ್ ಗಳು ಬಳಕೆಗೆ ಲಭ್ಯವಾಗಲಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಬಚ್ಚಿಡಲು ಸಾಧ್ಯವಿಲ್ಲ. ಅನ್ಯ ಕಾರಣಗಳಿಂದ ಮೃತಪಟ್ಟವರನ್ನು ಕೊರೊನಾ  ಸೋಂಕಿನಿಂದ ಮೃತಪಟ್ಟಿದ್ದಾರೆಂದು ಪರಿಗಣಿಸ್ತಿಲ್ಲ. ಸೋಂಕಿನಿಂದಲೇ ಮೃತಪಟ್ಟಿದ್ದಾರೆಂದು ಹೇಳಲು ಹೇಗೆ ಸಾಧ್ಯ? ಎಂದು ಬೀದರ್ ನಲ್ಲಿ ಆರೋಗ್ಯ ಸಚಿವ ಸುಧಾಕರ್ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments