Webdunia - Bharat's app for daily news and videos

Install App

ಕೊರೊನಾ ಬಗ್ಗೆ ಕಾರ್ಯನಿರ್ವಹಿಸಲು 3 ತಂಡಗಳ ರಚನೆ ಮಾಡಿದ ಸಚಿವ ಸುರೇಶ್ ಕುಮಾರ್

Webdunia
ಸೋಮವಾರ, 20 ಜುಲೈ 2020 (11:15 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರಿನ ಬೊಮ್ಮನಹಳ್ಳಿ ವಲಯದ  ಉಸ್ತುವಾರಿ ಸಚಿವ ಸುರೇಶ್ ಕುಮಾರ್ 2 ವಿಧಾನಸಭಾ ಕ್ಷೇತ್ರಗಳು, 16 ಬಿಬಿಎಂಪಿ ವಾರ್ಡ್ ಗಳಿಗೆ ಕೊರೊನಾ ಬಗ್ಗೆ ಕಾರ್ಯನಿರ್ವಹಿಸಲು  3 ತಂಡಗಳ ರಚನೆ ಮಾಡಿದ್ದಾರೆ.

ಅದರಲ್ಲಿ ಮೊದಲನೇಯದ್ದು ಇಂಜಿನಿಯರಿಂಗ್ ತಂಡ, ಕ್ವಾರಂಟೈನ್, ಸೀಲ್ ಡೌನ್, ಸ್ಯಾನಿಟೈಸೇಷನ್ ಹೊಣೆ ಈ ತಂಡದ್ದು ಎನ್ನಲಾಗಿದೆ. ಹಾಗೇ ಎರಡನೇಯದು ಆರೋಗ್ಯ ಇಲಾಖೆ ತಂಡ. ಐಸೋಲೇಷನ್, ಆ್ಯಂಬುಲೆನ್ಸ್ ವ್ಯವಸ್ಥೆ, ಕ್ವಾರಂಟೈನ್, ಟೆಸ್ಟ್  ಹೊಣೆ ಈ ತಂಡದ್ದು, ಮೂರನೇಯದು ಕಾಂಟ್ಯಾಕ್ಟ್ ಟ್ರೇಸಿಂಗ್ ಟೀಮ್. ಸಂಪರ್ಕ ಪತ್ತೆ ಹಚ್ಚುವುದು, ಪಟ್ಟಿ ಮಾಡುವ ಹೊಣೆ ಈ ತಂಡದ್ದು ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments