ಸಚಿವ ತನ್ವೀರ್ ಸೇಠ್ ಮನೆ ಮುಂದೆ ಕರವೇ ಕಾರ್ಯಕರ್ತರ ದಾಂಧಲೆ

Webdunia
ಶನಿವಾರ, 7 ಅಕ್ಟೋಬರ್ 2017 (11:15 IST)
ಬೆಂಗಳೂರು: ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಮನೆ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮುತ್ತಿಗೆ ಹಾಕಿ ದಾಂಧಲೆ ನಡೆಸಿದ್ದಾರೆ.

 
ತನ್ವೀರ್ ಸೇಠ್ ಅವರ ಸರ್ಕಾರಿ ಬಂಗಲೆ ಮೇಲೆ ದಾಳಿ ನಡೆಸಿರುವ ಕರವೇ ಕಾರ್ಯಕರ್ತರು ಮನೆಯ ಕಿಟಿಕಿ ಗಾಜುಗಳನ್ನು ಪುಡಿಗಟ್ಟಿದ್ದು, ಹೂ ಕುಂಡಗಳ ಒಡೆದು ದಾಂಧಲೆ ಎಬ್ಬಿಸಿದ್ದಾರೆ.

ಕನ್ನಡ ಮಾಧ್ಯಮಗಳ ಹೆಸರಿನಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕರವೇ ಕಾರ್ಯಕರ್ತರು ಸಚಿವರ ವಿರುದ್ಧ ಘೋಷಣೆ ಕೂಗಿದ್ದಲ್ಲದೆ, ಮನೆಯ ವಸ್ತುಗಳಿಗೆ ಹಾನಿ ಮಾಡಿದ್ದಾರೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಡಿಕೆ ಶಿವಕುಮಾರ್ ಗೆ ಸಿಎಂ ಹುದ್ದೆ ಕೊಟ್ಟರೆ ಸಿದ್ದರಾಮಯ್ಯ ಬಣದ ನಡೆ ಏನಿರಬಹುದು

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ಮುಂದಿನ ಸುದ್ದಿ
Show comments