Webdunia - Bharat's app for daily news and videos

Install App

ಐವರಿಗೆ ಮಂತ್ರಿಗಿರಿ, ಒಬ್ಬರನ್ನ ಡಿಸಿಎಂ ಮಾಡಿ

Webdunia
ಸೋಮವಾರ, 15 ಮೇ 2023 (17:21 IST)
ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಯ ಪೈಪೋಟಿ ಜೊತೆಗೆ ಮಂತ್ರಿಗಿರಿ ಸ್ಥಾನದ ಮೇಲೂ ಆಯಾ ಸಮುದಾಯಗಳು ಒತ್ತಡ ಹಾಕುತ್ತಿವೆ.. ಅಲ್ಪಸಂಖ್ಯಾತರ 5 ಶಾಸಕರಿಗೆ ಮಂತ್ರಿಗಿರಿ ಹಾಗೂ ಒಬ್ಬರನ್ನ ಡಿಸಿಎಂ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.. ಹಾವೇರಿ ಜಿಲ್ಲಾ ವಕ್ಫ್​​​​ ಸಲಹಾ ಸಮಿತಿ ಅಧ್ಯಕ್ಷ ನಾಸೀರ್​​ ಖಾನ್​​​ ಪಠಾಣ್​ ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ.. ಇತಿಹಾಸದಲ್ಲಿ ಅತೀ ಹೆಚ್ಚು ಮತವನ್ನ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯ ನೀಡಿದೆ.. ಕಾಂಗ್ರೆಸ್​​ಗೆ ಮುಸ್ಲಿಮರು ಪ್ರತಿಶತ 90ರಷ್ಟು ಮತ ನೀಡಿದ್ದಾರೆ.. ಕರ್ನಾಟಕದಲ್ಲಿ ನಿರ್ಣಾಯಕ ಪಾತ್ರವನ್ನ ಮುಸ್ಲಿಂ ಸಮುದಾಯ ವಹಿಸಿದೆ.. ಕಾಂಗ್ರೆಸ್ ಪಕ್ಷ ನಮ್ಮ ಸಮುದಾಯಕ್ಕೆ ಒಳ್ಳೆಯ ಸ್ಥಾನಮಾನ ನೀಡ್ಬೇಕು.. ಕ್ಯಾಬಿನೆಟ್​ನಲ್ಲಿ ನಮ್ಮ ಸಮುದಾಯದ 5 ಶಾಸಕರಿಗೆ ಮಂತ್ರಿ ಮತ್ತು ಒಬ್ಬರಿಗೆ ಉಪ ಮುಖ್ಯಮಂತ್ರಿ ಮಾಡ್ಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ 50 ಶೇಕಡಾ ಸುಂಕದ ಬರೆ ಹಾಕಿದ ಡೊನಾಲ್ಡ್ ಟ್ರಂಪ್

ಭುವನೇಶ್ವರ: ಸ್ನೇಹಿತನಿಂದ ಬ್ಲ್ಯಾಕ್‌ಮೇಲ್‌: ಹೆದರಿ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಇಲ್ಲ: ಪೆಟ್ರೋಲ್ ಹಾಕಿಸಿಕೊಳ್ಳಲು ಬೈಕ್ ಸವಾರ ಮಾಡಿದ ಕಸರತ್ತು ವೈರಲ್

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಮುಂದಿನ ಸುದ್ದಿ
Show comments