Webdunia - Bharat's app for daily news and videos

Install App

ಐವರಿಗೆ ಮಂತ್ರಿಗಿರಿ, ಒಬ್ಬರನ್ನ ಡಿಸಿಎಂ ಮಾಡಿ

Webdunia
ಸೋಮವಾರ, 15 ಮೇ 2023 (17:21 IST)
ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಯ ಪೈಪೋಟಿ ಜೊತೆಗೆ ಮಂತ್ರಿಗಿರಿ ಸ್ಥಾನದ ಮೇಲೂ ಆಯಾ ಸಮುದಾಯಗಳು ಒತ್ತಡ ಹಾಕುತ್ತಿವೆ.. ಅಲ್ಪಸಂಖ್ಯಾತರ 5 ಶಾಸಕರಿಗೆ ಮಂತ್ರಿಗಿರಿ ಹಾಗೂ ಒಬ್ಬರನ್ನ ಡಿಸಿಎಂ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.. ಹಾವೇರಿ ಜಿಲ್ಲಾ ವಕ್ಫ್​​​​ ಸಲಹಾ ಸಮಿತಿ ಅಧ್ಯಕ್ಷ ನಾಸೀರ್​​ ಖಾನ್​​​ ಪಠಾಣ್​ ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ.. ಇತಿಹಾಸದಲ್ಲಿ ಅತೀ ಹೆಚ್ಚು ಮತವನ್ನ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯ ನೀಡಿದೆ.. ಕಾಂಗ್ರೆಸ್​​ಗೆ ಮುಸ್ಲಿಮರು ಪ್ರತಿಶತ 90ರಷ್ಟು ಮತ ನೀಡಿದ್ದಾರೆ.. ಕರ್ನಾಟಕದಲ್ಲಿ ನಿರ್ಣಾಯಕ ಪಾತ್ರವನ್ನ ಮುಸ್ಲಿಂ ಸಮುದಾಯ ವಹಿಸಿದೆ.. ಕಾಂಗ್ರೆಸ್ ಪಕ್ಷ ನಮ್ಮ ಸಮುದಾಯಕ್ಕೆ ಒಳ್ಳೆಯ ಸ್ಥಾನಮಾನ ನೀಡ್ಬೇಕು.. ಕ್ಯಾಬಿನೆಟ್​ನಲ್ಲಿ ನಮ್ಮ ಸಮುದಾಯದ 5 ಶಾಸಕರಿಗೆ ಮಂತ್ರಿ ಮತ್ತು ಒಬ್ಬರಿಗೆ ಉಪ ಮುಖ್ಯಮಂತ್ರಿ ಮಾಡ್ಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments