ಐವರಿಗೆ ಮಂತ್ರಿಗಿರಿ, ಒಬ್ಬರನ್ನ ಡಿಸಿಎಂ ಮಾಡಿ

Webdunia
ಸೋಮವಾರ, 15 ಮೇ 2023 (17:21 IST)
ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಯ ಪೈಪೋಟಿ ಜೊತೆಗೆ ಮಂತ್ರಿಗಿರಿ ಸ್ಥಾನದ ಮೇಲೂ ಆಯಾ ಸಮುದಾಯಗಳು ಒತ್ತಡ ಹಾಕುತ್ತಿವೆ.. ಅಲ್ಪಸಂಖ್ಯಾತರ 5 ಶಾಸಕರಿಗೆ ಮಂತ್ರಿಗಿರಿ ಹಾಗೂ ಒಬ್ಬರನ್ನ ಡಿಸಿಎಂ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.. ಹಾವೇರಿ ಜಿಲ್ಲಾ ವಕ್ಫ್​​​​ ಸಲಹಾ ಸಮಿತಿ ಅಧ್ಯಕ್ಷ ನಾಸೀರ್​​ ಖಾನ್​​​ ಪಠಾಣ್​ ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ.. ಇತಿಹಾಸದಲ್ಲಿ ಅತೀ ಹೆಚ್ಚು ಮತವನ್ನ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯ ನೀಡಿದೆ.. ಕಾಂಗ್ರೆಸ್​​ಗೆ ಮುಸ್ಲಿಮರು ಪ್ರತಿಶತ 90ರಷ್ಟು ಮತ ನೀಡಿದ್ದಾರೆ.. ಕರ್ನಾಟಕದಲ್ಲಿ ನಿರ್ಣಾಯಕ ಪಾತ್ರವನ್ನ ಮುಸ್ಲಿಂ ಸಮುದಾಯ ವಹಿಸಿದೆ.. ಕಾಂಗ್ರೆಸ್ ಪಕ್ಷ ನಮ್ಮ ಸಮುದಾಯಕ್ಕೆ ಒಳ್ಳೆಯ ಸ್ಥಾನಮಾನ ನೀಡ್ಬೇಕು.. ಕ್ಯಾಬಿನೆಟ್​ನಲ್ಲಿ ನಮ್ಮ ಸಮುದಾಯದ 5 ಶಾಸಕರಿಗೆ ಮಂತ್ರಿ ಮತ್ತು ಒಬ್ಬರಿಗೆ ಉಪ ಮುಖ್ಯಮಂತ್ರಿ ಮಾಡ್ಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್

ಕೊನೆಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಗ್ಗಿತಾ ಕೇಂದ್ರ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಮಯ ಕೇಳಿದ ಸರ್ಕಾರ

ವಿದ್ಯಾರ್ಥಿಯ ಮೇಲೆ ಪೆಲೆಟ್ ಗನ್, ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ

Video: ಹಳಿ ಮೇಲೆ ಬಂದ ಈ ಅತಿಥಿಗಳಿಗಾಗಿ ಟ್ರೈನ್ ನಿಲ್ಲಿಸಿದ ಲೋಕೋ ಪೈಲೆಟ್

ಶಿವಾಜಿನಗರದಲ್ಲಿ ಹಲ್ಲೆಗೊಳಗಾದ ಅಧಿಕಾರಿಗಳನ್ನು ಭೇಟಿಯಾಗಿ ಕೃಷ್ಣ ಭೈರೇಗೌಡ ನಡೆದುಕೊಂಡ ರೀತಿಗೆ ಮೆಚ್ಚುಗೆ

ಮುಂದಿನ ಸುದ್ದಿ
Show comments