Webdunia - Bharat's app for daily news and videos

Install App

ಐವರಿಗೆ ಮಂತ್ರಿಗಿರಿ, ಒಬ್ಬರನ್ನ ಡಿಸಿಎಂ ಮಾಡಿ

Webdunia
ಸೋಮವಾರ, 15 ಮೇ 2023 (17:21 IST)
ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಯ ಪೈಪೋಟಿ ಜೊತೆಗೆ ಮಂತ್ರಿಗಿರಿ ಸ್ಥಾನದ ಮೇಲೂ ಆಯಾ ಸಮುದಾಯಗಳು ಒತ್ತಡ ಹಾಕುತ್ತಿವೆ.. ಅಲ್ಪಸಂಖ್ಯಾತರ 5 ಶಾಸಕರಿಗೆ ಮಂತ್ರಿಗಿರಿ ಹಾಗೂ ಒಬ್ಬರನ್ನ ಡಿಸಿಎಂ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.. ಹಾವೇರಿ ಜಿಲ್ಲಾ ವಕ್ಫ್​​​​ ಸಲಹಾ ಸಮಿತಿ ಅಧ್ಯಕ್ಷ ನಾಸೀರ್​​ ಖಾನ್​​​ ಪಠಾಣ್​ ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ.. ಇತಿಹಾಸದಲ್ಲಿ ಅತೀ ಹೆಚ್ಚು ಮತವನ್ನ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯ ನೀಡಿದೆ.. ಕಾಂಗ್ರೆಸ್​​ಗೆ ಮುಸ್ಲಿಮರು ಪ್ರತಿಶತ 90ರಷ್ಟು ಮತ ನೀಡಿದ್ದಾರೆ.. ಕರ್ನಾಟಕದಲ್ಲಿ ನಿರ್ಣಾಯಕ ಪಾತ್ರವನ್ನ ಮುಸ್ಲಿಂ ಸಮುದಾಯ ವಹಿಸಿದೆ.. ಕಾಂಗ್ರೆಸ್ ಪಕ್ಷ ನಮ್ಮ ಸಮುದಾಯಕ್ಕೆ ಒಳ್ಳೆಯ ಸ್ಥಾನಮಾನ ನೀಡ್ಬೇಕು.. ಕ್ಯಾಬಿನೆಟ್​ನಲ್ಲಿ ನಮ್ಮ ಸಮುದಾಯದ 5 ಶಾಸಕರಿಗೆ ಮಂತ್ರಿ ಮತ್ತು ಒಬ್ಬರಿಗೆ ಉಪ ಮುಖ್ಯಮಂತ್ರಿ ಮಾಡ್ಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments