Webdunia - Bharat's app for daily news and videos

Install App

ಐವರಿಗೆ ಮಂತ್ರಿಗಿರಿ, ಒಬ್ಬರನ್ನ ಡಿಸಿಎಂ ಮಾಡಿ

Webdunia
ಸೋಮವಾರ, 15 ಮೇ 2023 (17:21 IST)
ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಯ ಪೈಪೋಟಿ ಜೊತೆಗೆ ಮಂತ್ರಿಗಿರಿ ಸ್ಥಾನದ ಮೇಲೂ ಆಯಾ ಸಮುದಾಯಗಳು ಒತ್ತಡ ಹಾಕುತ್ತಿವೆ.. ಅಲ್ಪಸಂಖ್ಯಾತರ 5 ಶಾಸಕರಿಗೆ ಮಂತ್ರಿಗಿರಿ ಹಾಗೂ ಒಬ್ಬರನ್ನ ಡಿಸಿಎಂ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.. ಹಾವೇರಿ ಜಿಲ್ಲಾ ವಕ್ಫ್​​​​ ಸಲಹಾ ಸಮಿತಿ ಅಧ್ಯಕ್ಷ ನಾಸೀರ್​​ ಖಾನ್​​​ ಪಠಾಣ್​ ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ.. ಇತಿಹಾಸದಲ್ಲಿ ಅತೀ ಹೆಚ್ಚು ಮತವನ್ನ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯ ನೀಡಿದೆ.. ಕಾಂಗ್ರೆಸ್​​ಗೆ ಮುಸ್ಲಿಮರು ಪ್ರತಿಶತ 90ರಷ್ಟು ಮತ ನೀಡಿದ್ದಾರೆ.. ಕರ್ನಾಟಕದಲ್ಲಿ ನಿರ್ಣಾಯಕ ಪಾತ್ರವನ್ನ ಮುಸ್ಲಿಂ ಸಮುದಾಯ ವಹಿಸಿದೆ.. ಕಾಂಗ್ರೆಸ್ ಪಕ್ಷ ನಮ್ಮ ಸಮುದಾಯಕ್ಕೆ ಒಳ್ಳೆಯ ಸ್ಥಾನಮಾನ ನೀಡ್ಬೇಕು.. ಕ್ಯಾಬಿನೆಟ್​ನಲ್ಲಿ ನಮ್ಮ ಸಮುದಾಯದ 5 ಶಾಸಕರಿಗೆ ಮಂತ್ರಿ ಮತ್ತು ಒಬ್ಬರಿಗೆ ಉಪ ಮುಖ್ಯಮಂತ್ರಿ ಮಾಡ್ಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಮುಂದಿನ ಸುದ್ದಿ
Show comments