Webdunia - Bharat's app for daily news and videos

Install App

ಹೆಚ್.ಡಿ.ಕುಮಾರಸ್ವಾಮಿಗೆ ಟ್ವಿಟ್ ನಲ್ಲೇ ತಿವಿದ ಸಚಿವ

Webdunia
ಗುರುವಾರ, 20 ಆಗಸ್ಟ್ 2020 (15:52 IST)
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಟ್ವಿಟ್ ನಲ್ಲೇ ಸಚಿವರೊಬ್ಬರು ಟೀಕೆ ಮಾಡಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಸುಧಾಕರ್ ಅವರು, ಮಾಜಿ ಸಿಎಂ ವಿರುದ್ಧ ಮಾತಿನ ಬಾಣ ಬಿಟ್ಟಿದ್ದಾರೆ.

ಸರಕಾರಕ್ಕೆ ಆಕ್ಸಿಜನ್ ಪೂರೈಕೆ ಮಾಡೋದಕ್ಕೆ ಆಗುತ್ತಿಲ್ಲ ಎಂದಿದ್ದ ಹೆಚ್.ಡಿ.ಕೆ ಹೇಳಿಕೆಗೆ ಟಾಂಗ್ ನೀಡಿರುವ ಸುಧಾಕರ್, ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ. ಸರಕಾರಕ್ಕೆ ಆ ಸಾಮರ್ಥ್ಯವಿದೆ ಎಂದಿದ್ದಾರೆ.

ಇನ್ನು, ಆಡಿದ ಮಾತು, ಬಿಟ್ಟ ಬಾಣ, ಹೋದ ಸಮಯ, ಅವಕಾಶ ಮತ್ತೆ ಬರೋದಿಲ್ಲ ಎಂದು ತಿವಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments