Webdunia - Bharat's app for daily news and videos

Install App

ಮಲ್ಲಮ್ಮನ ಮೃತದೇಹ ನೋಡಲು ಬಂದ ಸಚಿವ

Webdunia
ಭಾನುವಾರ, 16 ಡಿಸೆಂಬರ್ 2018 (19:55 IST)
ಸಳ್ವಾಡಿ ಮಾರಮ್ಮ ದೇವಾಲಯದಲ್ಲಿ ವಿಷಪ್ರಸಾದ ಸೇವಿಸಿರುವ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಮಲ್ಲಮ್ಮನ ಶವ ನೋಡಲು ಸಚಿವ ಆಗಮಿಸಿದ್ದರು.

ಆಪೋಲೋ ಆಸ್ಪತ್ರೆಯಲ್ಲಿ ಮೃತಪಟ್ಟ ಮಲ್ಲಮ್ಮ ಸಂಬಂಧಿಕರಲ್ಲಿ‌ ಆಕ್ರಂದನ ಮುಗಿಲು ಮುಟ್ಟಿತ್ತು.  ಮಲ್ಲಮ್ಮನ‌ ಮೃತದೇವವನ್ನ ನೋಡಲು ಸಚಿವ ಜಿ.ಟಿ. ದೇವೇಗೌಡ, ಸಂಸದ ಧ್ರುವನಾರಾಯಣ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಸಚಿವ ಜಿ.ಟಿ. ದೇವೇಗೌಡರ ಕಾಲಿಗೆ ಬಿದ್ದು ಗಳಗಳನೆ  ಮಲ್ಲಮ್ಮನ‌ ಸಂಬಂಧಿಕರು ಅತ್ತರು.

ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಎರಡು ಮೃತದೇಹಗಳನ್ನು ರವಾನೆ ಮಾಡಲಾಗಿತ್ತು. ಹೀಗಾಗಿ ಅಪೋಲೋ ಆಸ್ಪತ್ರೆ ಆವರಣದಲ್ಲಿ ಮೃತ ಸಂಬಂಧಿಕರ ಆಕ್ರಂದನ ಹೆಚ್ಚಾಗಿತ್ತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments