ನಾಳೆ ಸಚಿವರೊಬ್ಬರ ಬಂಡವಾಳ ಬಯಲು

Webdunia
ಬುಧವಾರ, 21 ಸೆಪ್ಟಂಬರ್ 2022 (16:38 IST)
ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಈ ಕುರಿತು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಎಚ್​ಡಿಕೆ, ಯಾವ ಸಚಿವರು, ಯಾವ ಅಕ್ರಮ ಎಂಬುದೆಲ್ಲವನ್ನೂ ನಾಳೆ ಸದನದಲ್ಲಿ ಬಹಿರಂಗ ಮಾಡುವೆ.
ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಲ್ಲ, ಹಿಟ್ ಆಯಂಡ್ ರನ್ ಅಲ್ಲ. ನನ್ನ ಬಗ್ಗೆ ಹಗುರವಾಗಿ ಮತ್ತು ಏಕವಚನದಲ್ಲಿ ಮಾತನಾಡಿರುವ ಆ ಸಚಿವರಿಗೆ ಇದು ನಮ್ಮ ಸ್ಯಾಂಪಲ್‌. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದರು.
 
ಸಚಿವರೊಬ್ಬರು ನಿಯಮ ಉಲ್ಲಂಘಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡು ಮಾಡಿರುವ ಅಕ್ರಮವನ್ನು ದಾಖಲೆ ಸಮೇತ ಬಯಲಿಗೆ ಎಳೆಯುವೆ ಎಂದು ಕುಮಾರಸ್ವಾಮಿ ಬಾಂಬ್ ಸಿಡಿಸಿದರು. ಇವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments