Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ಸಿಕ್ಸರ್‌ ಹೊಡೆಯುವ ಬ್ಯಾಟ್ಸ್‌ಮೆನ್‌ಗಳೇ: ಸಚಿವ ಖಾದರ್

Webdunia
ಶನಿವಾರ, 25 ಮಾರ್ಚ್ 2017 (14:42 IST)
ಉಪಚುನಾವಣೆ ಪ್ರಚಾರದಲ್ಲಿ ನಾವೆಲ್ಲಾ ನೈಟ್ ವಾಚ್‌ಮೆನ್‌ಗಳು, ನಮ್ಮ ಮುಖ್ಯ ಬ್ಯಾಟ್ಸ್‌ಮೆನ್‌ಗಳು ಇನ್ನೂ ಫೀಲ್ಡೀಗಿಳಿದಿಲ್ಲ. ಪ್ರತಿಯೊಬ್ಬರು ಸಿಕ್ಸರ್ ಹೊಡೆಯುವ ಘಟಾನುಘಟಿ ಕ್ರಿಕೆಟಿಗರು ಎಂದು ಆಹಾರ ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
 
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿಗೆ ಬಂದು ಪ್ರಚಾರ ಮಾಡಿದ್ರೆ ಕೇಳೋದೆ ಬೇಡ. ಎದುರಾಳಿಗಳು ಕೊಚ್ಚಿಕೊಂಡು ಹೋಗ್ತಾರೆ ಎಂದು ಅಬ್ಬರಿಸಿದರು. 
 
ನಮ್ಮ ಮುಖ್ಯ ಬ್ಯಾಟ್ಸ್‌ಮೆನ್‌ಗಳು ಇನ್ನೂ ಕಣಕ್ಕೆ ಇಳಿದಿಲ್ಲ. ಅವರು ಸಿಂಗಲ್ ರನ್ ಹೊಡೆಯುವುದಿಲ್ಲ. ಎಲ್ಲರೂ ಸಿಕ್ಸರ್ ಹೊಡೆಯುವ ಬ್ಯಾಟ್ಸ್‌ಮೆನ್‌ಗಳೇ, ನಾಳೆಯಿಂದ ಚುನಾವಣೆ ಪ್ರಚಾರ ಕಣಕ್ಕೆ ಇಳಿಯಲಿದ್ದಾರೆ ಎಂದು ಆಹಾರ ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ರಾಹುಲ್ ಗಾಂಧಿ ಬಂದಾಯ್ತು, ಪ್ರಧಾನಿ ಮೋದಿ ಯಾಕೆ ಇನ್ನೂ ಪಹಲ್ಗಾಮ್ ಸಂತ್ರಸ್ತರ ಭೇಟಿಯಾಗಿಲ್ಲ

Pahalgam Attack: ನಡೆದ ಘೋರ ಘಟನೆಯನ್ನು ಮೃತ ದಿನೇಶ್ ಪತ್ನಿ ವಿವರಿಸಿದಾಗ ಎಂತವರಿಗೂ ಕಣ್ಣೀರು ಬರಬೇಕು

ಗೆಳತಿ ಆಟವಾಡಲು ಸೈಕಲ್ ನೀಡಿಲ್ಲವೆಂದು ಆತ್ಮಹತ್ಯೆಗೆ ಶರಣಾದ 11ರ ಬಾಲಕಿ

ಗಂಡನನ್ನು ಕಳೆದುಕೊಂಡ ನೋವಿನಲ್ಲಿದ್ದ ವಿನಯ್ ನರ್ವಾಲ್‌ ಪತ್ನಿಗೆ ಮತ್ತಷ್ಟು ನೋವು ತಂದುಕೊಟ್ಟ ವೈರಲ್ ವಿಡಿಯೋ

ಯಪ್ಪಾ ಈತ ಯಾವ ಸೀಮೆಯ ಡಾಕ್ಟರ್‌, ನಾಯಿಯನ್ನು ಮಹಡಿಯಿಂದ ಎಸೆದು ಅದರ ನರಳಾಟ ನೋಡುವುದೇ ವೈದ್ಯನಿಗೆ ಖುಷಿ

ಮುಂದಿನ ಸುದ್ದಿ
Show comments