Webdunia - Bharat's app for daily news and videos

Install App

ಕೇಂದ್ರ ಸಚಿವೆ ಉಮಾಭಾರತಿ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ್ ಖರ್ಗೆ

Webdunia
ಗುರುವಾರ, 20 ಏಪ್ರಿಲ್ 2017 (16:10 IST)
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಂಚು ರೂಪಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವೆ ಉಮಾಭಾರತಿ ರಾಜೀನಾಮೆ ನೀಡಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದ್ದಾರೆ.
 
ಇತರ ಪಕ್ಷಗಳ ನಾಯಕರ ಮೇಲೆ ಯಾವುದೇ ಆರೋಪಗಳು ಬಂದ ಕೂಡಲೇ ರಾಜೀನಾಮೆ ನೀಡುವಂತೆ ಬಿಜೆಪಿ ಮುಖಂಡರು ಒತ್ತಾಯಿಸುತ್ತಾರೆ. ಇದೀಗ ಸಚಿವೆ ಉಮಾಭಾರತಿ ಮೇಲೆ ಆರೋಪ ಬಂದಿರುವುದರಿಂದ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ ಹೊಣೆ ಸಂಪೂರ್ಣವಾಗಿ ಹೈಕಮಾಂಡ್‌ನದ್ದು. ಸೂಕ್ತ ಸಮಯದಲ್ಲಿ ಸೂಕ್ತ ವ್ಯಕ್ತಿಯನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುತ್ತದೆ. ಯಾರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತಾರೋ ನೋಡೋಣ ಎಂದರು.
 
ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಕಾಂಗ್ರೆಸ್ ಮುಖಂಡರು ಬದ್ಧರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಯಾರಿದ್ದಾರೋ ಎನ್ನುವುದು ನನಗೆ ಗೊತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

Operation Sindoor: ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಉಡೀಸ್‌

Operation Sindoor: ಭಾರತ ಏಟಿಗೆ ಪಾಕ್‌ ತತ್ತರ - ಇಸ್ಲಾಮಾಬಾದ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಬಂದ್‌

Operation Sindoor, ವಿಶ್ವ ಭೂಪಟದಲ್ಲೇ ಪಾಕಿಗಳು ಇಲ್ಲದಂತೆ ಆಗಬೇಕು: ಕಂಗನಾ ರನೌತ್‌

ಮುಂದಿನ ಸುದ್ದಿ
Show comments