Webdunia - Bharat's app for daily news and videos

Install App

ಪ್ರಧಾನಿ ಮೋದಿ ಅವರ ಭಾಷಣವನ್ನು ಖಂಡಿಸಿದ ಸಚಿವೆ ಉಮಾಶ್ರೀ

Webdunia
ಗುರುವಾರ, 8 ಫೆಬ್ರವರಿ 2018 (10:13 IST)
ಶಿವಮೊಗ್ಗ : ಪ್ರಧಾನಿ ಮೋದಿ ಅವರ ಭಾಷಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ತೀವ್ರವಾಗಿ  ಖಂಡಿಸಿದ್ದಾರೆ.


‘ಪ್ರಧಾನ ಮಂತ್ರಿ ವಿರೋಧ ಪಕ್ಷದವರು. ಅವರು ನಮ್ಮನ್ನು ಹೊಗಳಲಿ ಎಂದು ನಾವು ಬಯಸುವುದಿಲ್ಲ. ಆದರೆ ಶೇ.10 ಸರ್ಕಾರ ಎಂದು ಯಾವುದೇ ದಾಖಲೆಗಳು ಇಲ್ಲದ ಮಾತನಾಡಿದ್ದಾರೆ. ಇದು ಪ್ರಧಾನಿ ಆದವರಿಗೆ ಶೋಭೆಯಲ್ಲ. ನಮ್ಮ ಸರ್ಕಾರವನ್ನು ನಂಗನಾಚ್ ಸರ್ಕಾರ ಎನ್ನುವ ಮೂಲಕ ಕಳಪೆ ಪದ ಬಳಕೆ ಮಾಡಿದ್ದಾರೆ. ಇದನ್ನ ಖಂಡಿಸುತ್ತೇನೆ’ ಎಂದು ಶಿವಮೊಗ್ಗದಲ್ಲಿ ಅವರು ಹೇಳಿದ್ದಾರೆ.


ನಾನು ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾವಣೆ ಮಾಡುವುದಿಲ್ಲ. ತೇರದಾಳ ಕ್ಷೇತ್ರದಿಂದಲೇ ಈ ಬಾರಿಯೂ ಸ್ಪರ್ಧೆ. ಕ್ಷೇತ್ರ ಬದಲಾವಣೆಗೆ ಕಾರಣಗಳಿಲ್ಲ. ನಾಟಕ ಅಕಾಡೆಮಿ ಲೋಗೋ ಬದಲಾವಣೆ ಮಾಡುವುದಿಲ್ಲ. ಪ್ರಶಸ್ತಿ ಫಲಕದಲ್ಲಿ ಮಾತ್ರ ಬದಲಾವಣೆ ಆಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments