Webdunia - Bharat's app for daily news and videos

Install App

ಮತ್ತೆ ನಾಡಧ್ವಜ ವಿವಾದ ಕೆಣಕಿದ ಸಚಿವ ಯುಟಿ ಖಾದರ್

Webdunia
ಶನಿವಾರ, 22 ಜುಲೈ 2017 (11:22 IST)
ಬೆಂಗಳೂರು: ರಾಜ್ಯಕ್ಕೆ ಯಾಕೆ ಪ್ರತ್ಯೇಕ ನಾಡಧ್ವಜ ಇರಬಾರದು? ನಾಡಧ್ವಜ ತಂದರೆ ತಪ್ಪೇನು? ಹೀಗಂತ ಸಚಿವ ಯುಟಿ ಖಾದರ್ ಪ್ರಶ್ನಿಸಿದ್ದಾರೆ. ಆ ಮೂಲಕ ಮತ್ತೊಮ್ಮೆ ನಾಡಧ್ವಜ ವಿವಾದ ಕೆಣಕಿದ್ದಾರೆ.


ನಾಡಧ್ವಜ ತರುವುದರಿಂದ ಏನೂ ತಪ್ಪಾಗಲ್ಲ. ಇದನ್ನು ನಾಡಧ್ವಜ ವಿರೋಧಿಗಳು ಅರ್ಥ ಮಾಡಿಕೊಳ್ಳಲಿ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಯಾವತ್ತೂ ಅಖಂಡ ದೇಶದ ಪರ. ದೇಶದ ಒಕ್ಕೂಟ ವ್ಯವಸ್ಥೆಗೆ ಧ್ವಜ ಅಡ್ಡಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ನಾಡಧ್ವಜ ವಿಚಾರ ಕೆಣಕಬೇಡಿ ಎಂದು ಹೈಕಮಾಂಡ್ ನಿಂದ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಮೂಲಕ ರಾಜ್ಯ ಕಾಂಗ್ರೆಸ್ ಗೆ ಸೂಚನೆ ರವಾನೆಯಾಗಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ..  ಪರಪ್ಪನ ಅಗ್ರಹಾರದಲ್ಲಿ ವಿಐಪಿ ಆತಿಥ್ಯಕ್ಕೆ ಬ್ರೇಕ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments