Webdunia - Bharat's app for daily news and videos

Install App

ತುಮಕೂರು ಮೂರು ರೈಲ್ವೆ ಕಾಮಗಾರಿ ಬಗ್ಗೆ ಸಚಿವ ವಿ ಸೋಮಣ್ಣ ಪ್ರತಿಕ್ರಿಯೆ ಹೀಗಿತ್ತು

Sampriya
ಮಂಗಳವಾರ, 27 ಆಗಸ್ಟ್ 2024 (18:38 IST)
Photo Courtesy X
ನವದೆಹಲಿ: ತುಮಕೂರು ಜಿಲ್ಲೆಯಲ್ಲಿ ಮತ್ತೆ ಎರಡು ರಸ್ತೆ ಕೆಳ ಸೇತುವೆ (ಆರ್‌ಯುಬಿ) ಹಾಗೂ ಒಂದು ರಸ್ತೆ ಮೇಲ್ಸೇತುವೆಯನ್ನು (ಆರ್‌ಒಬಿ) ರೈಲ್ವೆ ಇಲಾಖೆ ಮಂಜೂರು ಮಾಡಿದೆ.

 ಬಗ್ಗೆ ರೈಲ್ವೆ ಹಾಗೂ ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ ಅವರು ಮಾಹಿತಿ ನೀಡಿ, ಈ ಕಾಮಗಾರಿಗೆ 60ಕೋಟಿ ಇಟ್ಟಿದ್ದು, ಕಾಮಗಾರಿಯ ಸಂಪೂರ್ಣ ವೆಚ್ಚವನ್ನು ರೈಲ್ವೆ ಇಲಾಖೆ ಭರಿಸಲಿದೆ ಎಂದರು.

₹13.44 ಕೋಟಿ ವೆಚ್ಚದಲ್ಲಿ ಕಲ್ಲಿಪಾಳ್ಯ ರಸ್ತೆಯಲ್ಲಿ ಕೆಳ ಸೇತುವೆ, ₹36.62 ಕೋಟಿ ವೆಚ್ಚದಲ್ಲಿ ಬೆಂಚಗೆರೆ ಗೇಟ್‌ನಲ್ಲಿ ರಸ್ತೆ ಮೇಲ್ಸೇತುವೆ ಹಾಗೂ ಬಂಡಿಹಳ್ಳಿ ರೋಡ್ ಗೇಟ್‌ನಲ್ಲಿ ₹10 ಕೋಟಿ ವೆಚ್ಚದಲ್ಲಿ  ರಸ್ತೆ ಕೆಳ ಸೇತುವೆ ನಿರ್ಮಿಸಲಾಗುತ್ತದೆ.

ಐದು ಕಡೆಗಳಲ್ಲಿ ₹350 ಕೋಟಿ ವೆಚ್ಚದಲ್ಲಿ ರಸ್ತೆ ಮೇಲ್ಸೇತುವೆ ಕಾಮಗಾರಿಗಳನ್ನು ರೈಲ್ವೆ ಇಲಾಖೆ ಜುಲೈ 15ರಂದು ಮಂಜೂರು ಮಾಡಿತ್ತು. ಈ ಯೋಜನೆಗಳ ಅನುಷ್ಠಾನಕ್ಕೆ ಭೂ ಸ್ವಾಧೀನಕ್ಕೆ ತಕ್ಷಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments