Webdunia - Bharat's app for daily news and videos

Install App

ಮೂರು ದಿನಗಳಿಂದ ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರು ನಾಪತ್ತೆ!

Webdunia
ಮಂಗಳವಾರ, 28 ನವೆಂಬರ್ 2017 (09:35 IST)
ಬೆಂಗಳೂರು: ಯೋಗೀಶ್ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಹಿನ್ನಲೆಯಲ್ಲಿ ವಿಪಕ್ಷಗಳ ಟೀಕೆಗೆ ಗುರಿಯಾಗಿರುವ ಸಚಿವ ವಿನಯ್ ಕುಲಕರ್ಣಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ!
 

ಒಂದೆಡೆ ಬಿಜೆಪಿ ವಿನಯ್ ಕುಲಕರ್ಣಿ ರಾಜೀನಾಮೆಗೆ ಪಟ್ಟು ಹಿಡಿದಿದ್ದರೆ, ಇನ್ನೊಂದೆಡೆ ಸಚಿವರು ವಿನಯ್ ಕುಲಕರ್ಣಿ ಮಾತ್ರ ಯಾರ ಕೈಗೂ ಸಿಗುತ್ತಿಲ್ಲ. ಆದರೆ ಬಿಜೆಪಿ ಪಟ್ಟಿಗೆ ಸೊಪ್ಪು ಹಾಕದ ಸಿಎಂ ಸಿದ್ದರಾಮಯ್ಯ, ವಿನಯ್ ಕುಲಕರ್ಣಿಗೆ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

ಹಾಗಿದ್ದರೂ ವಿಪಕ್ಷಗಳ ಒತ್ತಡದ ಹಿನ್ನಲೆಯಲ್ಲಿ ಸಚಿವರು ರಾಜೀನಾಮೆಗೆ ಚಿಂತನೆ ನಡೆಸಿದ್ದಾರೆಯೇ, ಇದಕ್ಕಾಗಿಯೇ ಯಾರ ಕೈಗೂ ಸಿಗದೇ ನಾಪತ್ತೆಯಾಗಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments