Webdunia - Bharat's app for daily news and videos

Install App

ಲಾಕ್ ಡೌನ್ ನಲ್ಲಿ ಎಪಿಎಂಸಿಗೆ ಬಂದ ಸಚಿವ

Webdunia
ಬುಧವಾರ, 8 ಏಪ್ರಿಲ್ 2020 (19:38 IST)
ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯದ ಸಚಿವರೊಬ್ಬರು ಎಪಿಎಂಸಿಗೆ ಭೇಟಿ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಪಿಎಂಸಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ರಾಜ್ಯದಲ್ಲಿ ರೈತರು ಬೆಳೆದ ಉತ್ಪನ್ನಗಳನ್ನು ಮಾರಾಟ ಹಾಗೂ ಖರೀದಿ ಮಾಡಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಾಪ್ ಕಾಮ್ಸ್ ಮೂಲಕ ಖರೀದಿ ಮಾಡಿ, ಬೆಂಗಳೂರಿನ ಬಡಾವಣೆ ಹಾಗೂ ಅಪಾರ್ಟ್ ಮೆಂಟ್ ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಕೃಷಿ, ತೋಟಗಾರಿಕೆ ಹಾಗೂ ಸಹಕಾರ ಇಲಾಖೆಗಳು ಪರಸ್ಪರ ಸಮಾಲೋಚನೆಗಳನ್ನು ಮಾಡುವ ಮೂಲಕ ರೈತರ ಹಾಗೂ ವರ್ತಕರ ಸಮಸ್ಯೆಗಳನ್ನು ಬಗೆ ಹರಿಸುತ್ತಿವೆ ಎಂದರು. ಉಚಿತವಾಗಿ ಹಾಲು ವಿತರಿಸಲು ಸರ್ಕಾರ ಹಾಲು ಒಕ್ಕೂಟಕ್ಕೆ 38 ಕೋಟಿ ರೂ ಅನುದಾನ ನೀಡಿದ್ದು, ನಿತ್ಯ 7 ಲಕ್ಷ ಲೀಟರ್ ಹಾಲು ಹಂಚಿಕೆ ಮಾಡಲಾಗುತ್ತಿದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments