Webdunia - Bharat's app for daily news and videos

Install App

ಭಾರತಕ್ಕೆ ಓಡಿ ಬಂದ ಸಚಿವ : ಪಾಕಿಸ್ತಾನಕ್ಕೆ ಭಾರೀ ಮುಖಭಂಗ

Webdunia
ಮಂಗಳವಾರ, 10 ಸೆಪ್ಟಂಬರ್ 2019 (17:45 IST)
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಿಗೆ ನೆಲೆ, ಬೆಲೆ ಇಲ್ಲ ಅಂತ ಪಾಕ್ ನ ಸಿಖ್ ಸಮುದಾಯದ ಶಾಸಕ ಬಲದೇವ್ ಸಿಂಗ್ ಆಶ್ರಯ ಅರಸಿ ಭಾರತಕ್ಕೆ ಬಂದಿದ್ದಾರೆ.

ಆಸರೆ ಅರಸಿ ಕುಟುಂಬ ಸಮೇತ ಭಾರತಕ್ಕೆ ಬಂದಿರೋ ಬಲದೇವ್ ಸಿಂಗ್ ರ ಹೇಳಿಕೆಯಿಂದ ಪಾಕಿಸ್ತಾನ ಸರಕಾರ ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಭಾರೀ ಮುಜುಗರಕ್ಕೆ ಒಳಗಾಗಿದೆ.

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪಕ್ಷದ ಶಾಸಕ ಬ್ಯಾರಿಕೋಟ್ ಜಿಲ್ಲೆಯ ಮೀಸಲು ಕ್ಷೇತ್ರ ಖೈಬರ್ ಫಖ್ತುನ್ ಖ್ವಾ ಕ್ಷೇತ್ರದಿಂದ ಗೆದ್ದಿದ್ದಾರೆ. ಆದರೆ ಅಲ್ಪಸಂಖ್ಯಾತರಿಗೆ ರಕ್ಷಣೆಯನ್ನು ಪಾಕಿಸ್ತಾನ ಕೊಡುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.
ಇನ್ನೆಂದೂ ತಾವು ಪಾಕಿಸ್ತಾನಕ್ಕೆ ತೆರಳೋದಿಲ್ಲ ಅಂತ ಬಲದೇವ್ ಸಿಂಗ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments