Webdunia - Bharat's app for daily news and videos

Install App

ಕೋವಿಡ್ ಪರಿಹಾರ ಕಾರ್ಯಾಚರಣೆಗೆ 3 ತಿಂಗಳ ವೇತನ ನೀಡಿದ ಸಚಿವ

Webdunia
ಬುಧವಾರ, 1 ಏಪ್ರಿಲ್ 2020 (19:28 IST)
ಕೋವಿಡ್ – 19 ಪರಿಹಾರ ಕಾರ್ಯಾಚರಣೆಗೆ ಕೈಗೊಳ್ಳಲು ಸಿಎಂ ಪರಿಹಾರ ನಿಧಿಗೆ ಸಚಿವರೊಬ್ಬರು ತಮ್ಮ ಮೂರು ತಿಂಗಳ ವೇತನ ನೀಡಿದ್ದಾರೆ.

ಮುಖ್ಯಮಂತ್ರಿಗಳ ಕೋರಿಕೆಯ ಬೆನ್ನಲ್ಲೇ ರಾಜ್ಯದ ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ್ ಅವರು ತಮ್ಮ ಮೂರು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೋರೊನಾ ವೈರಸ್ ನಿಯಂತ್ರಣಕ್ಕಾಗಿ ಎಲ್ಲ ದೇಶಗಳು ಹರಸಾಹಸ ಪಡುತ್ತಿವೆ. ಅನೇಕ ದೇಶಗಳು ಭಾರತದಂತೆಯೇ ತಮ್ಮ ತಮ್ಮ ದೇಶಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡಿವೆ. ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಮತ್ತು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಲು ಹಾಗೂ ಲಾಕ್‌ಡೌನ್ ನಿಂದ ಅನಾನುಕೂಲ ಉಂಟಾದ ಜನರಿಗೆ ಸಹಾಯ ಮಾಡಲು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈಗಾಗಲೇ ಮಹಾಜನತೆಯ ಸಹಕಾರ ಕೋರಿದ್ದಾರೆ. ಅದರಂತೆ ತಾವು ಸಿಎಂ ಅವರ ಪರಿಹಾರ ನಿಧಿಗೆ ವೇತನ ನೀಡುತ್ತಿರುವುದಾಗಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments