Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಬದಲಾಗೋದಿಲ್ಲ ಎಂದ ಸಚಿವ

ಯಡಿಯೂರಪ್ಪ ಬದಲಾಗೋದಿಲ್ಲ ಎಂದ ಸಚಿವ
ಚಿತ್ರದುರ್ಗ , ಸೋಮವಾರ, 3 ಆಗಸ್ಟ್ 2020 (17:05 IST)
ರಾಜ್ಯದಲ್ಲಿ ಸಿಎಂ ಸ್ಥಾನದಲ್ಲಿರುವ ಯಡಿಯೂರಪ್ಪ ಬದಲಾಗೋದಿಲ್ಲ ಎಂದು ಸಚಿವರೊಬ್ಬರು ಹೇಳಿದ್ದಾರೆ.

ರಾಜ್ಯದ ಮಂತ್ರಿಗಳ ಬದಲಾವಣೆಗೆ ಯಾವುದೇ ಥರದ ಸಭೆಗಳು ನಡಯುತ್ತಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಬದಲಾವಣೆ ಮಾಡೋ ಪ್ರಶ್ನೆನೇ ಇಲ್ಲ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಯೋಧ್ಯೆ ಭೂಮಿ ಪೂಜೆಗೆ ಆಹ್ವಾನ ಪತ್ರಿಕೆ ರೆಡಿ