Webdunia - Bharat's app for daily news and videos

Install App

ಸಚಿವ ಸ್ಥಾನ ತೀರ್ಮಾನ ; ಯಡಿಯೂರಪ್ಪಗೆ ಟಾಂಗ್ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ

Webdunia
ಸೋಮವಾರ, 16 ಡಿಸೆಂಬರ್ 2019 (19:00 IST)
ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾ‌ನಮಾನ ಸಿಗಲಿದೆ ಅನ್ನೋದು ಸಿಎಂ ನಿರ್ಧಾರಕ್ಕೆ ಬಿಟ್ಟ ವಿಷಯ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ.

ಯಾರಿಗೆ ಯಾವ ಖಾತೆ ಕೊಡಬೇಕು ಅನ್ನೋದು ಸಿಎಂ ಪರಮೋಚ್ಛ ಅಧಿಕಾರವಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ಧಾರವೇ ಅಂತಿಮವಾಗಿದೆ. ರಾಜ್ಯಾಧ್ಯಕ್ಷರ ಕೈಯಲ್ಲಿಲ್ಲ ಸಚಿವ ಸ್ಥಾನದ ತೀರ್ಮಾನ. ಹೀಗಂತ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸಿಎಂ ನಿರ್ಧಾರ ತೆಗೆದುಕೊಂಡ ಬಳಿಕ ಜೊತೆಯಲ್ಲಿ ಚರ್ಚೆ ಮಾಡ್ತಿವಿ. ಹೀಗಂತ ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಶಾಸಕರು ಸಚಿವ ಸ್ಥಾನಕ್ಕೆ ಲಾಬಿ  ನಡೆಸ್ತಿರೋದಕ್ಕೆ ಪ್ರತಿಕ್ರಿಯಿಸಿ, ಎಲ್ಲರಿಗೂ ಆಸೆ ಇರತ್ತೆ, ಎಲ್ಲ ಜಿಲ್ಲೆಗಳಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments