Webdunia - Bharat's app for daily news and videos

Install App

ಸಚಿವ ಸ್ಥಾನ ತೀರ್ಮಾನ ; ಯಡಿಯೂರಪ್ಪಗೆ ಟಾಂಗ್ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ

Webdunia
ಸೋಮವಾರ, 16 ಡಿಸೆಂಬರ್ 2019 (19:00 IST)
ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾ‌ನಮಾನ ಸಿಗಲಿದೆ ಅನ್ನೋದು ಸಿಎಂ ನಿರ್ಧಾರಕ್ಕೆ ಬಿಟ್ಟ ವಿಷಯ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ.

ಯಾರಿಗೆ ಯಾವ ಖಾತೆ ಕೊಡಬೇಕು ಅನ್ನೋದು ಸಿಎಂ ಪರಮೋಚ್ಛ ಅಧಿಕಾರವಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ಧಾರವೇ ಅಂತಿಮವಾಗಿದೆ. ರಾಜ್ಯಾಧ್ಯಕ್ಷರ ಕೈಯಲ್ಲಿಲ್ಲ ಸಚಿವ ಸ್ಥಾನದ ತೀರ್ಮಾನ. ಹೀಗಂತ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸಿಎಂ ನಿರ್ಧಾರ ತೆಗೆದುಕೊಂಡ ಬಳಿಕ ಜೊತೆಯಲ್ಲಿ ಚರ್ಚೆ ಮಾಡ್ತಿವಿ. ಹೀಗಂತ ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಶಾಸಕರು ಸಚಿವ ಸ್ಥಾನಕ್ಕೆ ಲಾಬಿ  ನಡೆಸ್ತಿರೋದಕ್ಕೆ ಪ್ರತಿಕ್ರಿಯಿಸಿ, ಎಲ್ಲರಿಗೂ ಆಸೆ ಇರತ್ತೆ, ಎಲ್ಲ ಜಿಲ್ಲೆಗಳಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments