Webdunia - Bharat's app for daily news and videos

Install App

ಬೈ ಎಲೆಕ್ಷನ್ ಗೆದ್ದವರಿಗೆ ಒಳ್ಳೆಯ ಮುಹೂರ್ತದಲ್ಲಿ ಸಚಿವ ಸ್ಥಾನ

Webdunia
ಸೋಮವಾರ, 9 ಡಿಸೆಂಬರ್ 2019 (17:18 IST)
ಅಥಣಿ ಮತ್ತು ಕಾಗವಾಡ ಮತಕ್ಷೇತ್ರ ಸೇರಿದಂತೆ ರಾಜ್ಯದ ಹನ್ನೆರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಇದು ಬಿಜೆಪಿ ಪಕ್ಷಕ್ಕೆ ಜನರು ಕೊಟ್ಟ ಕೊಡುಗೆ. ರಾಜ್ಯದಲ್ಲಿ ಅಭಿವೃದ್ಧಿ, ಮತ್ತು ಸುಭದ್ರ ಸರ್ಕಾರಕ್ಕಾಗಿ ಜನ ನಮ್ಮನ್ನು ಗೆಲ್ಲಿಸಿದ್ದಾರೆ. ಹೀಗಂತ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಮೊದಲೇ ಹೇಳಿದಂತೆ ಲೋಕಸಭಾ ಚುನಾವಣೆಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತೇವೆ ಅಂದಿದ್ದೇವು. ಎರಡೂ ಕ್ಷೇತ್ರಗಳಲ್ಲಿ ಇಬ್ಬರನ್ನು ಗೆಲ್ಲಿಸುವ ಉಸ್ತುವಾರಿ ಕೊಟ್ಟಿದ್ದರು.

ಒಂಚೂರು ಮನಸ್ಸು ಚಂಚಲ ಮಾಡಲಿಲ್ಲ, ಹಗಲು ರಾತ್ರಿ ಶ್ರಮಿಸಿದ್ದೇವೆ. ಗೆಲುವು ನಮ್ಮದಾಗಿರುವ ಖುಷಿ ಇದೆ.

ಆಯ್ಕೆ ಆಗಿರುವ  ಎಲ್ಲರಿಗೂ ಸಚಿವ ಸ್ಥಾನ ಸಿಗುತ್ತದೆ. ಬಿ ಎಸ್ ಯಡಿಯೂರಪ್ಪ ಮಾತು ಕೊಟ್ಟಂತೆ ನಡೆಯುತ್ತಾರೆ.  

ಒಂದು ಒಳ್ಳೆಯ ದಿನ ಹನ್ನೆರಡು ಜನರಿಗೂ ಮಂತ್ರಿಸ್ಥಾನ ಕೊಡುತ್ತಾರೆ ಅಂತ ಹೇಳಿದ್ರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments