Webdunia - Bharat's app for daily news and videos

Install App

RCB: ಆರ್ ಸಿಬಿ ಆಟಗಾರರಿಗೆ ಸನ್ಮಾನಕ್ಕಿಂತ ಅಧಿಕಾರಿಗಳು, ಸಚಿವರ ಮಕ್ಕಳಿಗೆ ಸೆಲ್ಫೀ ತೆಗೆಯುವುದೇ ಹೆಚ್ಚಾಯ್ತು

Krishnaveni K
ಗುರುವಾರ, 5 ಜೂನ್ 2025 (10:33 IST)
ಬೆಂಗಳೂರು: ಐಪಿಎಲ್ 2025 ಫೈನಲ್ ಗೆದ್ದು ಬೆಂಗಳೂರಿಗೆ ಬಂದ ಆರ್ ಸಿಬಿ ಆಟಗಾರರಿಗೆ ಸನ್ಮಾನಕ್ಕಿಂತ ಸಚಿವರು, ಅಧಿಕಾರಿಗಳ ಮಕ್ಕಳು, ಮೊಮ್ಮಕ್ಕಳಿಗೆ ಫೋಟೋ, ಆಟೋಗ್ರಾಫ್ ಪಡೆಯುವುದೇ ಮುಖ್ಯವಾದಂತಿತ್ತು.

ಆಟಗಾರರನ್ನು ವೇದಿಕೆ ಮೇಲೆ ಕರೆತಂದಾಗ ಅಲ್ಲಿ ಸಾಕಷ್ಟು ಜನ ಸೇರಿದ್ದರು. ಹಲವರು ಅನಗತ್ಯವಾಗಿ ವೇದಿಕೆಯಲ್ಲಿದ್ದರು. ಆಟಗಾರರು ವೇದಿಕೆಯಲ್ಲಿ ಕೂತಾಗ ಯಾರೆಲ್ಲವೂ ವೇದಿಕೆಗೆ ಬಂದು ಆಟಗಾರರನ್ನು ಮುತ್ತಿಕೊಳ್ಳುತ್ತಿದ್ದರು.

ವಿಶೇಷವಾಗಿ ಆರ್ ಸಿಬಿ ಜೆರ್ಸಿ ಹಾಕಿಕೊಂಡು ಪ್ರಭಾವಿಗಳ ಮೊಮ್ಮಕ್ಕಳು ವಿರಾಟ್ ಕೊಹ್ಲಿ ಬಳಿ ಸೆಲ್ಫೀ, ಆಟೋಗ್ರಾಫ್ ಗಾಗಿ ಮುತ್ತಿಗೆ ಹಾಕಿದ್ದರು. ಇನ್ನು ಕೆಲವರು ವೇದಿಕೆ ಮೇಲಿಟ್ಟಿದ್ದ ಟ್ರೋಫಿ ಬಳಿ ನಿಂತು ಫೋಟೋ ತೆಗೆಸಿಕೊಳ್ಳುತ್ತಿದ್ದರು.

ಒಟ್ಟಾರೆ ಸನ್ಮಾನದ ವೇದಿಕೆಯಲ್ಲಿ ಆಟಗಾರರನ್ನು ಕೂರಿಸಿಕೊಂಡು ದೊಂಬರಾಟವೇ ನಡೆದಿತ್ತು. ಆಟಗಾರರು ವೇದಿಕೆಯಲ್ಲಿ ಕೂತಿದ್ದರು ಪ್ರೇಕ್ಷಕರಿಗೆ ಅವರನ್ನು ಕಾಣುತ್ತಲೇ ಇರುತ್ತಿರಲಿಲ್ಲ. ಹೀಗಾಗಿ ಆಟಗಾರರನ್ನು ವಿಧಾನಸೌಧಕ್ಕೆ ಕರೆಸಿದ್ದೇ ಪ್ರಭಾವಿಗಳ ಮಕ್ಕಳಿಗೆ ಸೆಲ್ಫೀ, ಆಟೋಗ್ರಾಫ್ ಪಡೆಯುವ ತೆವಲಿಗಾಗಿ ಎಂದು ಸಾರ್ವಜನಿಕರು ಕಟುವಾಗಿ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

Bengaluru: ಇಬ್ಬರು ಮಕ್ಕಳಿದ್ದರು ಮತ್ತೇ ಪ್ರೀತಿಯಲ್ಲಿ ಬಿದ್ದ ಮಹಿಳೆ, ಬದುಕು ದುರಂತ ಅಂತ್ಯ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಮುಂದಿನ ಸುದ್ದಿ
Show comments