Select Your Language

Notifications

webdunia
webdunia
webdunia
webdunia

ಡಿಸ್ನಿಲ್ಯಾಂಡ್ ನಿರ್ಮಾಣ ಸ್ಥಳ ಪರಿಶೀಲಿಸಿದ ಸಚಿವರು, ಸ್ಥಳೀಯ ಶಾಸಕ ಗೈರಾಗಿದ್ದೇಕೆ?

ಡಿಸ್ನಿಲ್ಯಾಂಡ್ ನಿರ್ಮಾಣ ಸ್ಥಳ ಪರಿಶೀಲಿಸಿದ ಸಚಿವರು, ಸ್ಥಳೀಯ ಶಾಸಕ ಗೈರಾಗಿದ್ದೇಕೆ?
ಮಂಡ್ಯ , ಶನಿವಾರ, 8 ಡಿಸೆಂಬರ್ 2018 (13:56 IST)
ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆಆರ್ ಎಸ್ ಅಭಿವೃದ್ಧಿಗೆ ಸರಕಾರ ಚಿಂತನೆ ನಡೆಸಿದ್ದು, ಅದಕ್ಕೆ ಪೂರಕವಾಗಿ ಸಚಿವರ ದಂಡೇ ಸ್ಥಳ ಪರಿಶೀಲನೆ ನಡೆಸಿತು. ಆದರೆ ಸ್ಥಳೀಯ ಶಾಸಕ ಮಾತ್ರ ಗೈರಾಗಿದ್ದರು.

ಡಿಸ್ನಿಲ್ಯಾಂಡ್ ಮಾದರಿ ಕೆಆರ್ ಎಸ್ ಅಭಿವೃದ್ಧಿಗೆ ಚಿಂತನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಚಿವರು, ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ನಡೆಸಲಾಯಿತು.

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು. ಡಿಸ್ನಿಲ್ಯಾಂಡ್ ನಿರ್ಮಾಣದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಗೆ ಸಚಿವರ ತಂಡ ಭೇಟಿ ನೀಡಿತು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಯಿತು.

ಸಚಿವರಾದ ಸಾ.ರಾ.ಮಹೇಶ್, ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು ಸೇರಿದಂತೆ ಹಲವು ಶಾಸಕರು ಭಾಗಿಯಾಗಿದ್ದರು. ಆದರೆ ಸ್ಥಳೀಯ ಶಾಸಕ ರವೀಂದ್ರ ಗೈರಾಗಿದ್ದರು.




Share this Story:

Follow Webdunia kannada

ಮುಂದಿನ ಸುದ್ದಿ

ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಿ.ಟಿ.ರವಿ ಹೇಳಿದ್ಯಾರಿಗೆ?