Webdunia - Bharat's app for daily news and videos

Install App

ಡಿಸ್ನಿಲ್ಯಾಂಡ್ ನಿರ್ಮಾಣ ಸ್ಥಳ ಪರಿಶೀಲಿಸಿದ ಸಚಿವರು, ಸ್ಥಳೀಯ ಶಾಸಕ ಗೈರಾಗಿದ್ದೇಕೆ?

Webdunia
ಶನಿವಾರ, 8 ಡಿಸೆಂಬರ್ 2018 (13:56 IST)
ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆಆರ್ ಎಸ್ ಅಭಿವೃದ್ಧಿಗೆ ಸರಕಾರ ಚಿಂತನೆ ನಡೆಸಿದ್ದು, ಅದಕ್ಕೆ ಪೂರಕವಾಗಿ ಸಚಿವರ ದಂಡೇ ಸ್ಥಳ ಪರಿಶೀಲನೆ ನಡೆಸಿತು. ಆದರೆ ಸ್ಥಳೀಯ ಶಾಸಕ ಮಾತ್ರ ಗೈರಾಗಿದ್ದರು.

ಡಿಸ್ನಿಲ್ಯಾಂಡ್ ಮಾದರಿ ಕೆಆರ್ ಎಸ್ ಅಭಿವೃದ್ಧಿಗೆ ಚಿಂತನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಚಿವರು, ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ನಡೆಸಲಾಯಿತು.

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು. ಡಿಸ್ನಿಲ್ಯಾಂಡ್ ನಿರ್ಮಾಣದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಗೆ ಸಚಿವರ ತಂಡ ಭೇಟಿ ನೀಡಿತು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಯಿತು.

ಸಚಿವರಾದ ಸಾ.ರಾ.ಮಹೇಶ್, ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು ಸೇರಿದಂತೆ ಹಲವು ಶಾಸಕರು ಭಾಗಿಯಾಗಿದ್ದರು. ಆದರೆ ಸ್ಥಳೀಯ ಶಾಸಕ ರವೀಂದ್ರ ಗೈರಾಗಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments