ತೃತೀಯ ರಂಗ ಹರಿದ ಬಟ್ಟೆಯಂತಾಗಿದೆ: ಡಿವಿ ಸದಾನಂದ ಗೌಡ ವಾಗ್ದಾಳಿ

Webdunia
ಭಾನುವಾರ, 8 ಜುಲೈ 2018 (11:28 IST)
ಮಂಗಳೂರು: ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸೋಲಿಸಲು ಒಂದಾಗಿರುವ ತೃತೀಯ ರಂಗ ಹರಿದ ಬಟ್ಟೆಯಂತಾಗಿದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಲೇವಡಿ ಮಾಡಿದ್ದಾರೆ.
 

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡ ‘ಪ್ರಧಾನಿ ಮೋದಿಯನ್ನು ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ. ಅವರನ್ನು ಸೋಲಿಸುತ್ತೇವೆಂದು ಹೊರಟಿರುವ ತೃತೀಯ ರಂಗವೇ ಛಿದ್ರವಾಗಿದೆ’ ಎಂದಿದ್ದಾರೆ.

ಇದರ ಜತೆಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು ‘ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿರುವವರು ಕುರ್ಚಿಗಾಗಿ ಕಿತ್ತಾಟ ನಡೆಸುತ್ತಿದ್ದಾರೆ. ಇಷ್ಟೊಂದು ಮಳೆಯಾಗುತ್ತಿದ್ದರೂ ಇನ್ನೂ ಒಂದೇ ಒಂದು ಸಭೆ ನಡೆಸಿಲ್ಲ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ’ ಎಂದು ಅವರು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್ ಗೇಮ್‌ ಚಟಕ್ಕೆ ಜೀವನವನ್ನೇ ಅಂತ್ಯ ಗೊಳಿಸಿದ್ರಾ ಎಂಬಿಬಿಎಸ್‌ ವಿದ್ಯಾರ್ಥಿ

ಕೊಲಂಬಿಯಾದಲ್ಲಿ ವಿಮಾನ ದುರಂತ: 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ, ಘನಘೋರ Video

ಜಿಂಕೆ ತನ್ನ ಮರಿಗೆ ಹಾಲುಣಿಸಲು ಇಡೀ ಟ್ರಾಫಿಕ್ ಸ್ತಬ್ಧವಾಯ್ತು Video

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಬೆದರಿಕೆ ಬೆನ್ನಲ್ಲೇ ಶಾಂತಿ ಮಾತುಕತೆಗೆ ಮೊಜ್ತಬಾ ಖಮೇನಿ ಗ್ರೀನ್‌ ಸಿಗ್ನಲ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments