Webdunia - Bharat's app for daily news and videos

Install App

ಗಂಜಿ ಕೇಂದ್ರ ವೀಕ್ಷಿಸಿದ ಸಚಿವರು!

Webdunia
ಶುಕ್ರವಾರ, 17 ಆಗಸ್ಟ್ 2018 (15:27 IST)
ರಾಜ್ಯದಲ್ಲಿ ಧಾರಕಾರವಾಗಿ ಸುರಿದ ಮಳೆಯಿಂದ ಕೆಲವು ಹಳ್ಳಿಗಳು ಜಲಾವೃತಗೊಂಡಿವೆ. ಹಲವೆಡೆ ಸರಕಾರದಿಂದ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಕಾವೇರಿ ನದಿ ಪಾತ್ರದಲ್ಲಿ ಮುಳುಗಡೆಯಾಗಿರುವ ಗ್ರಾಮಗಳನ್ನು ಕಂದಾಯ ಹಾಗೂ ಪ್ರವಾಸೋದ್ಯಮ ಸಚಿವರು ವೀಕ್ಷಣೆ ಮಾಡಿದರು.

ಭಾರಿ ಮಳೆಯಿಂದ ಕೊಡಗು ಜಿಲ್ಲೆಯ ಹಳ್ಳಿಗಳು ಜಲಾವೃತಗೊಂಡಿವೆ. ಕೊಡಗಿನ ಗಡಿ ಗ್ರಾಮ ಹಾಗೂ
ಪಿರಿಯಾಪಟ್ಟಣ ತಾಲೂಕಿನ  ಕೊಪ್ಪ ಗ್ರಾಮಕ್ಕೆ ಸಚಿದ್ವಯರು ಭೇಟಿ ನೀಡಿದರು. ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಭೇಟಿ ನೀಡಿದರು. ಕಾವೇರಿ ನದಿ ಪಾತ್ರದಲ್ಲಿ ಮುಳುಗಡೆಯಾಗಿರುವ ಗ್ರಾಮಗಳನ್ನು ವೀಕ್ಷಣೆ ಮಾಡಿದರು. ಕೊಪ್ಪ ಗ್ರಾಮದಲ್ಲಿ ತೆರೆಯಲಾಗಿರುವ ಗಂಜಿ ಕೇಂದ್ರವನ್ನು ಪರಿಶೀಲಿಸಿದರು. ಸಂತ್ರಸ್ಥರಿಗೆ ಅಗತ್ಯ ನೆರವನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments